Webdunia - Bharat's app for daily news and videos

Install App

ಸಿಎಂಗೆ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಮಿಂಚಿದ ಬದ್ಧ ವೈರಿಗಳು

Webdunia
ಸೋಮವಾರ, 4 ನವೆಂಬರ್ 2019 (11:16 IST)
ಚಿಕ್ಕಬಳ್ಳಾಪುರ : ಹೊಸಕೋಟೆಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ ಅವರಿಗೆ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಹೊಸಕೋಟೆ ಕ್ಷೇತ್ರದ ಬದ್ಧ ವೈರಿಗಳ ಫೋಟೊ ರಾರಾಜಿಸುತ್ತಿದೆ.




ಹೌದು. ಇಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರವಾದ ಹೊಸಕೋಟೆಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.


ಈ ಹಿನ್ನಲೆಯಲ್ಲಿ  ಸಿಎಂ ಯಡಿಯೂರಪ್ಪ ಅವರಿಗೆ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಹೊಸಕೋಟೆ ಕ್ಷೇತ್ರದ ಬದ್ಧ ವೈರಿಗಳಾದ ಎಂಟಿಬಿ ನಾಗರಾಜ್ ಹಾಗೂ ಶರತ್ ಬಚ್ಚೇಗೌಡರ ಫೋಟೋ ರಾರಾಜಿಸುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments