Webdunia - Bharat's app for daily news and videos

Install App

ಈ ಸಂಸ್ಥೆಗೆ ನಾಲ್ಕು ಅಧ್ಯಕ್ಷರು ಬೇಡವಂತೆ; ಡಿಸಿಎಂ ಹೇಳಿದ್ದೇನು?

Webdunia
ಗುರುವಾರ, 27 ಜೂನ್ 2019 (17:15 IST)
ಈ ಸಂಸ್ಥೆಯಲ್ಲಿ ನಾಲ್ಕು ಅಧ್ಯಕ್ಷರಿದ್ದಾರೆ. ಆದರೆ ಒಬ್ಬರೇ ಅಧ್ಯಕ್ಷರನ್ನು ನೇಮಕ ಮಾಡಬೇಕು. ಹೀಗಂತ ಉಪ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.

ಸದಾಶಿವನಗರದಲ್ಲಿ  ಡಿಸಿಎಂ ಜಿ.ಪರಮೇಶ್ವರ್ ಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ್ದಾರೆ ಸಾರಿಗೆ ಇಲಾಖೆ ನೌಕರರ ಸಂಘಟನೆಗಳ ಮುಖಂಡರು.

ಸಿಐಟಿಯು ಉಪಾಧ್ಯಕ್ಷ ಅನಂತ ಸುಬ್ಬರಾವ್, ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದ ನಿಯೋಗದಿಂದ ಡಿಸಿಎಂಗೆ ಮನವಿ ಸಲ್ಲಿಕೆ ಮಾಡಿದೆ.

ಸಾರಿಗೆ ನೌಕರರ ಮನವಿ ಪತ್ರ ಸ್ವೀಕರಿಸಿದ ಬಳಿಕ ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ನಾಲ್ಕು ಅಧ್ಯಕ್ಷರನ್ನ ನೇಮಿಸುವ ಬದಲು ಒಬ್ಬರನ್ನೇ ನೇಮಿಸಿ. ಸಾರಿಗೆ ಸಂಸ್ಥೆ ಸಂಪೂರ್ಣ ನಷ್ಟದಲ್ಲಿದೆ.

ವಿದ್ಯಾರ್ಥಿಗಳ ಉಚಿತ ಪಾಸ್ ನಿಂದಾದ ನಷ್ಟವನ್ನ ಸಾರಿಗೆ ಸಂಸ್ಥೆಗೆ ಸರ್ಕಾರವೇ ಭರಿಸಬೇಕು ಎಂಬುದು ಸೇರಿದಂತೆ ಕೆಲವು ಬೇಡಿಕೆಗಳನ್ನ ನೌಕರರು ಇಟ್ಟಿದ್ದಾರೆ. ನಾನು ಅವರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ.
ನಾಲ್ಕೈದು ಸಾವಿರ ಬಸ್ ಗಳನ್ನ ರೀಪ್ಲೇಸ್ ಮಾಡಬೇಕಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments