Webdunia - Bharat's app for daily news and videos

Install App

ಈ ಸಂಸ್ಥೆಗೆ ನಾಲ್ಕು ಅಧ್ಯಕ್ಷರು ಬೇಡವಂತೆ; ಡಿಸಿಎಂ ಹೇಳಿದ್ದೇನು?

Webdunia
ಗುರುವಾರ, 27 ಜೂನ್ 2019 (17:15 IST)
ಈ ಸಂಸ್ಥೆಯಲ್ಲಿ ನಾಲ್ಕು ಅಧ್ಯಕ್ಷರಿದ್ದಾರೆ. ಆದರೆ ಒಬ್ಬರೇ ಅಧ್ಯಕ್ಷರನ್ನು ನೇಮಕ ಮಾಡಬೇಕು. ಹೀಗಂತ ಉಪ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.

ಸದಾಶಿವನಗರದಲ್ಲಿ  ಡಿಸಿಎಂ ಜಿ.ಪರಮೇಶ್ವರ್ ಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ್ದಾರೆ ಸಾರಿಗೆ ಇಲಾಖೆ ನೌಕರರ ಸಂಘಟನೆಗಳ ಮುಖಂಡರು.

ಸಿಐಟಿಯು ಉಪಾಧ್ಯಕ್ಷ ಅನಂತ ಸುಬ್ಬರಾವ್, ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದ ನಿಯೋಗದಿಂದ ಡಿಸಿಎಂಗೆ ಮನವಿ ಸಲ್ಲಿಕೆ ಮಾಡಿದೆ.

ಸಾರಿಗೆ ನೌಕರರ ಮನವಿ ಪತ್ರ ಸ್ವೀಕರಿಸಿದ ಬಳಿಕ ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ನಾಲ್ಕು ಅಧ್ಯಕ್ಷರನ್ನ ನೇಮಿಸುವ ಬದಲು ಒಬ್ಬರನ್ನೇ ನೇಮಿಸಿ. ಸಾರಿಗೆ ಸಂಸ್ಥೆ ಸಂಪೂರ್ಣ ನಷ್ಟದಲ್ಲಿದೆ.

ವಿದ್ಯಾರ್ಥಿಗಳ ಉಚಿತ ಪಾಸ್ ನಿಂದಾದ ನಷ್ಟವನ್ನ ಸಾರಿಗೆ ಸಂಸ್ಥೆಗೆ ಸರ್ಕಾರವೇ ಭರಿಸಬೇಕು ಎಂಬುದು ಸೇರಿದಂತೆ ಕೆಲವು ಬೇಡಿಕೆಗಳನ್ನ ನೌಕರರು ಇಟ್ಟಿದ್ದಾರೆ. ನಾನು ಅವರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ.
ನಾಲ್ಕೈದು ಸಾವಿರ ಬಸ್ ಗಳನ್ನ ರೀಪ್ಲೇಸ್ ಮಾಡಬೇಕಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments