Webdunia - Bharat's app for daily news and videos

Install App

ಜಾರಕಿಹೊಳಿ ಅವರ ಮೇಲೆ ಮಾಡಿದ ಆಪಾದನೆ ರಾಜಕೀಯ ಪ್ರೇರಿತ

Webdunia
ಭಾನುವಾರ, 4 ಡಿಸೆಂಬರ್ 2022 (14:03 IST)
ಸಚಿವ ಸ್ಥಾನ, ಅಧಿಕಾರದ ಆಸೆ ಬೇರೆ, ಪಕ್ಷದ ಕೆಲಸ ಬೇರೆ.ನಾವು ಅವರ ಜತೆ ಚರ್ಚಿಸಿರುವ ಪ್ರಕಾರ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಬಗ್ಗೆ ಜಾರಕಿಹೊಳಿ ಚರ್ಚೆ ನಡೆಸ್ತಿದಾರೆ ಎಂದು ಮಹೇಶ್ ಕುಮಟಳ್ಳಿ ಹೇಳಿದ್ದು,ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವ ವಿಚಾರ ಬೇರೆ.ಅವರು ಯಾವತ್ತೂ ಅಧಿಕಾರ ಬೇಕು ಅಂತ ಕೇಳಿಲ್ಲ.ಪಕ್ಷದ ವರಿಷ್ಠರು ಏನು ನಿರ್ಧಾರ ತಗೋತಾರೋ ಅದಕ್ಕೆ ಅವರು ಬದ್ಧ.ಸದ್ಯಕ್ಕೆ ನಮ್ಮ ಗಮನ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಾಗಿದೆ.
 
ಜೆಡಿಎಸ್ ನವರ ಜತೆ ಸಂಪರ್ಕದಲ್ಲಿ ಇದ್ದಾರೆ ಎನ್ನಲಾದ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ನಾವು ಯಾರ ಜತೆಗೂ ಸಂಪರ್ಕ ಇಲ್ಲ.ಇದೇ 17,18 ರಂದು ನನ್ನ ಮಗನ ಆರತಕ್ಷತೆ ಕಾರ್ಯಕ್ರಮ ಇದೆ.ನಮ್ಮ ಪಕ್ಷದವರನ್ನೂ ಆಹ್ವಾನ ಕೊಡ್ತೇನೆ.ಸಿದ್ದರಾಮಯ್ಯ, ಎಚ್ಡಿಕೆ ಅವರನ್ನೂ ಆಹ್ವಾನಿಸ್ತೇನೆ ಎಂದು ಮಹೇಶ್ ಕುಮಟಳ್ಳಿ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments