Webdunia - Bharat's app for daily news and videos

Install App

ಸಾರ್ವಜನಿಕ ವಲಯದಿಂದಲೂ ಕೇಳಿಬಂದಿದೆ ಮೀಟೂ ಆರೋಪ

Webdunia
ಬುಧವಾರ, 31 ಅಕ್ಟೋಬರ್ 2018 (14:38 IST)
ಹಾಸನ : ಮೀಟೂ ಅಭಿಯಾನದಲ್ಲಿ ಇಷ್ಟುದಿನ ನಟಿಯರ ಆರೋಪ ಕೇಳಿಬರುತ್ತಿತ್ತು. ಆದರೆ ಇದೀಗ ಸಾರ್ವಜನಿಕ ವಲಯದಿಂದಲೂ ಲೈಂಗಿಕ ಕಿರುಕುಳದ ಆರೋಪ ಕೇಳಿಬರುತ್ತಿದೆ.


ಹೌದು. ಹಾಸನದ ಯುವತಿಯೊಬ್ಬಳು ಮೀಟೂ ಅಭಿಯಾನದ ಮೂಲಕ ತನಗಾದ ನೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾಳೆ. ಹಾಸನದ ಸರ್ಕಾರಿ ನೌಕರ ಕೃಷ್ಣೇಗೌಡ ಎಂಬವವರು ಕೆಲಸ ಕೊಡಿಸುವ ನೆಪದಲ್ಲಿ ನನ್ನ ಮೊಬೈಲ್ ನಂಬರ್ ಪಡೆದು ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ಮುತ್ತು ಕೊಡು, ನಾನು ಕರೆದಲ್ಲಿಗೆ ಬಾ ನಿನಗೆ ಬೇಕಾದಷ್ಟು ಹಣ ಕೊಡುವೆ ಎಂದು ಒತ್ತಾಯಿಸುತ್ತಿದ್ದ ಎಂದು ಯುವತಿ ಆರೋಪಿಸಿದ್ದಾಳೆ.


ಹಾಗೇ ಯುವತಿ ಹಾಸನ ಎಸ್‍ಪಿ ಪ್ರಕಾಶ್ ಗೌಡ ನೆರವಿಗೆ ಬರುವಂತೆ ಮನವಿ ಮಾಡಿ ಇಂತಹ ಕಾಮುಕರಿಗೆ ಕಾನೂನು ಚೌಕಟ್ಟಿನಲ್ಲಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ