Webdunia - Bharat's app for daily news and videos

Install App

ಸೀಟು ಹಂಚಿಕೆಯ ವಿಚಾರದಲ್ಲಿ ಮೈತ್ರಿ ಸರ್ಕಾರದಲ್ಲಿ ಶುರುವಾಗಿದೆ ಗುದ್ದಾಟ

Webdunia
ಬುಧವಾರ, 13 ಮಾರ್ಚ್ 2019 (12:37 IST)
ಬೆಂಗಳೂರು : ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಸೀಟು ಹಂಚಿಕೆಯ ವಿಚಾರದಲ್ಲಿ ಮೈತ್ರಿ ಸರ್ಕಾರದ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಗುದ್ದಾಟ ಶುರುವಾಗಿದೆ.

ಒಂದು ಕಡೆ ಲೋಕಸಭಾ ಚುನಾವಣೆಗೆ ಹಾಲಿ ಕ್ಷೇತ್ರಗಳನ್ನುಬಿಟ್ಟುಕೊಡಲು ಕಾಂಗ್ರೆಸ್ ಒಪ್ಪುತ್ತಿಲ್ಲ. ಹಾಲಿ ಸಂಸದರ ಕ್ಷೇತ್ರವನ್ನು ಬಿಟ್ಟುಕೊಡಲು ಒಪ್ಪದ ಸಿದ್ಧರಾಮಯ್ಯ ನಿನ್ನೆ ರಾಹುಲ್ ಗಾಂಧಿಯ ಜೊತೆ ಅಹಮದಾಬಾದ್ ನಲ್ಲಿ ಚರ್ಚೆ ನಡೆಸಿದ್ದಾರೆ.

 

ಇತ್ತ ಈ ಚುನಾವಣೆಯಲ್ಲಿ ಕೊಡುವುದಾದ್ರೆ ಮೈಸೂರು ಬಿಟ್ಟು ಕೊಡಿ. ಸಿದ್ದರಾಮಯ್ಯ ಜಿಲ್ಲೆಯನ್ನ ಬಿಟ್ಟು ಕೊಟ್ರೆ ಮಾತ್ರ ನಾನು ಎಲೆಕ್ಷನ್‍ಗೆ ನಿಲ್ಲುತ್ತೇನೆ. ನಾನು ನಿಲ್ಲೋದಾದ್ರೆ ಸಿದ್ದರಾಮಯ್ಯ ಜಿಲ್ಲೆಯಲ್ಲಿ ಮಾತ್ರ. ಸಿದ್ದರಾಮಯ್ಯ ಜಿಲ್ಲೆ ಬಿಟ್ಟು ನನಗೆ ಬೇರೆ ಯಾವ ಕ್ಷೇತ್ರದಲ್ಲೂ ನಿಲ್ಲಲು ಮನಸ್ಸಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಮಾಜಿ ಪ್ರಧಾನಿ ದೇವೇಗೌಡ ಗುಡುಗಿದ್ದಾರೆ  ಎನ್ನಲಾಗಿದೆ.  

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments