Webdunia - Bharat's app for daily news and videos

Install App

ಸೀಟು ಹಂಚಿಕೆಯ ವಿಚಾರದಲ್ಲಿ ಮೈತ್ರಿ ಸರ್ಕಾರದಲ್ಲಿ ಶುರುವಾಗಿದೆ ಗುದ್ದಾಟ

Webdunia
ಬುಧವಾರ, 13 ಮಾರ್ಚ್ 2019 (12:37 IST)
ಬೆಂಗಳೂರು : ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಸೀಟು ಹಂಚಿಕೆಯ ವಿಚಾರದಲ್ಲಿ ಮೈತ್ರಿ ಸರ್ಕಾರದ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಗುದ್ದಾಟ ಶುರುವಾಗಿದೆ.

ಒಂದು ಕಡೆ ಲೋಕಸಭಾ ಚುನಾವಣೆಗೆ ಹಾಲಿ ಕ್ಷೇತ್ರಗಳನ್ನುಬಿಟ್ಟುಕೊಡಲು ಕಾಂಗ್ರೆಸ್ ಒಪ್ಪುತ್ತಿಲ್ಲ. ಹಾಲಿ ಸಂಸದರ ಕ್ಷೇತ್ರವನ್ನು ಬಿಟ್ಟುಕೊಡಲು ಒಪ್ಪದ ಸಿದ್ಧರಾಮಯ್ಯ ನಿನ್ನೆ ರಾಹುಲ್ ಗಾಂಧಿಯ ಜೊತೆ ಅಹಮದಾಬಾದ್ ನಲ್ಲಿ ಚರ್ಚೆ ನಡೆಸಿದ್ದಾರೆ.

 

ಇತ್ತ ಈ ಚುನಾವಣೆಯಲ್ಲಿ ಕೊಡುವುದಾದ್ರೆ ಮೈಸೂರು ಬಿಟ್ಟು ಕೊಡಿ. ಸಿದ್ದರಾಮಯ್ಯ ಜಿಲ್ಲೆಯನ್ನ ಬಿಟ್ಟು ಕೊಟ್ರೆ ಮಾತ್ರ ನಾನು ಎಲೆಕ್ಷನ್‍ಗೆ ನಿಲ್ಲುತ್ತೇನೆ. ನಾನು ನಿಲ್ಲೋದಾದ್ರೆ ಸಿದ್ದರಾಮಯ್ಯ ಜಿಲ್ಲೆಯಲ್ಲಿ ಮಾತ್ರ. ಸಿದ್ದರಾಮಯ್ಯ ಜಿಲ್ಲೆ ಬಿಟ್ಟು ನನಗೆ ಬೇರೆ ಯಾವ ಕ್ಷೇತ್ರದಲ್ಲೂ ನಿಲ್ಲಲು ಮನಸ್ಸಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಮಾಜಿ ಪ್ರಧಾನಿ ದೇವೇಗೌಡ ಗುಡುಗಿದ್ದಾರೆ  ಎನ್ನಲಾಗಿದೆ.  

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments