Webdunia - Bharat's app for daily news and videos

Install App

ಅಂಬೇಡ್ಕರ್ ಪ್ರತಿಮೆಗಾಗಿ ಗಲಾಟೆ ವಿಚಾರದ ತನಿಖೆಯಾಗ್ತಿದೆ- ಪರಮೇಶ್ವರ್

geetha
ಬುಧವಾರ, 24 ಜನವರಿ 2024 (14:21 IST)
ಬೆಂಗಳೂರು-ಕಲಬರುಗಿ ಅಂಬೇಡ್ಕರ್ ಪ್ರತಿಮೆಗಾಗಿ ಗಲಾಟೆ ವಿಚಾರವಾಗಿ ನಗರದಲ್ಲಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.ಇದಾಗಲೇ ನಾಲ್ಕು ಜನರನ್ನ ಬಂಧಿಸಿದ್ದಾರೆ.ಇದ್ರ ಮೋಟಿವ್  ಏನು ಅಂತಾ ತನಿಖೆಗೆ ಹೇಳಿದ್ದೇನೆ.ಯಾಕೆಂದ್ರೆ ಈ ಘಟನೆ ಆಗಬೇಕಾದ್ರೆ ಮೋಟಿವೇಶನ್ ಇರುತ್ತೆ.ಅದಕ್ಕೆ ಯಾರು ಹೇಳಿದ್ರು ಅಂತಾ ವಿಚಾರಿಸಿ ಮುಂದಕ್ಕೆ ಸೂಕ್ತ ತನಿಖೆ ನಡೆಸುತ್ತೇವೆ.ಇವತ್ತು ಕೋರ್ಟ್‌ಗೆ ಪ್ರಸ್ತುತ್ತ ಪಡಿಸುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
 
ಸೂಕ್ತ ಕ್ರಮಕ್ಕೆ ಬಿಜೆಪಿ ಆಗ್ರಹ ವಿಚಾರವಾಗಿ ಬಿಜೆಪಿ ಅವರಿಗೆ ಯಾರು ಮಾಡಿದ್ದಾರೆ ಅಂತಾ ಗೊತ್ತಾಗುತ್ತೆ.ಅವರಿಗೆ  ಮುಂದೆ ಗೊತ್ತಾಗುತ್ತೆ.ಮಾಹಿತಿ ಕೆಲವೊಂದು ಹೇಳೊಕ್ಕೆ ಆಗಲ್ಲ.ಯಾರೂ ಹೇಳಿಕೊಟ್ಟಿದ್ದಾರೆ ಇದರ ಹಿಂದೆ ಯಾರಿದ್ದಾರೆ .ಎಲ್ಲವೂ ಕೂಡ ಪರಿಶೀಲನೆ ನಡೆಸಬೇಕಾಗುತ್ತೆ.ಇನ್ನೂ ನಿಗಮ ಮಂಡಳಿ ಎಲ್ಲರ ಅಭಿಪ್ರಾಯ ಪಡೆದಿದ್ದಾರೆ ಎಂಬ ವಿಚಾರವಾಗಿ ಪರಮೇಶ್ವರ್ ಆಯ್ತು ಅಲ್ವಾ,  ನೋಡಿ ಸಿಎಂ, ಅಧ್ಯಕ್ಷರು ಹೇಳಿದ ಮೇಲೆ ಮುಗಿತ್ತು.ನಾನು ಹೇಳಿದ್ದು ಆಯ್ತು, ಆದ್ರೆ ಕ್ಲಾರಿಫಿಕೇಶನ್ ಕೊಟ್ಟಿದ್ದಾರೆ ಅಲ್ವಾ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments