Webdunia - Bharat's app for daily news and videos

Install App

ಅಂಬೇಡ್ಕರ್ ಪ್ರತಿಮೆಗಾಗಿ ಗಲಾಟೆ ವಿಚಾರದ ತನಿಖೆಯಾಗ್ತಿದೆ- ಪರಮೇಶ್ವರ್

geetha
ಬುಧವಾರ, 24 ಜನವರಿ 2024 (14:21 IST)
ಬೆಂಗಳೂರು-ಕಲಬರುಗಿ ಅಂಬೇಡ್ಕರ್ ಪ್ರತಿಮೆಗಾಗಿ ಗಲಾಟೆ ವಿಚಾರವಾಗಿ ನಗರದಲ್ಲಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.ಇದಾಗಲೇ ನಾಲ್ಕು ಜನರನ್ನ ಬಂಧಿಸಿದ್ದಾರೆ.ಇದ್ರ ಮೋಟಿವ್  ಏನು ಅಂತಾ ತನಿಖೆಗೆ ಹೇಳಿದ್ದೇನೆ.ಯಾಕೆಂದ್ರೆ ಈ ಘಟನೆ ಆಗಬೇಕಾದ್ರೆ ಮೋಟಿವೇಶನ್ ಇರುತ್ತೆ.ಅದಕ್ಕೆ ಯಾರು ಹೇಳಿದ್ರು ಅಂತಾ ವಿಚಾರಿಸಿ ಮುಂದಕ್ಕೆ ಸೂಕ್ತ ತನಿಖೆ ನಡೆಸುತ್ತೇವೆ.ಇವತ್ತು ಕೋರ್ಟ್‌ಗೆ ಪ್ರಸ್ತುತ್ತ ಪಡಿಸುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
 
ಸೂಕ್ತ ಕ್ರಮಕ್ಕೆ ಬಿಜೆಪಿ ಆಗ್ರಹ ವಿಚಾರವಾಗಿ ಬಿಜೆಪಿ ಅವರಿಗೆ ಯಾರು ಮಾಡಿದ್ದಾರೆ ಅಂತಾ ಗೊತ್ತಾಗುತ್ತೆ.ಅವರಿಗೆ  ಮುಂದೆ ಗೊತ್ತಾಗುತ್ತೆ.ಮಾಹಿತಿ ಕೆಲವೊಂದು ಹೇಳೊಕ್ಕೆ ಆಗಲ್ಲ.ಯಾರೂ ಹೇಳಿಕೊಟ್ಟಿದ್ದಾರೆ ಇದರ ಹಿಂದೆ ಯಾರಿದ್ದಾರೆ .ಎಲ್ಲವೂ ಕೂಡ ಪರಿಶೀಲನೆ ನಡೆಸಬೇಕಾಗುತ್ತೆ.ಇನ್ನೂ ನಿಗಮ ಮಂಡಳಿ ಎಲ್ಲರ ಅಭಿಪ್ರಾಯ ಪಡೆದಿದ್ದಾರೆ ಎಂಬ ವಿಚಾರವಾಗಿ ಪರಮೇಶ್ವರ್ ಆಯ್ತು ಅಲ್ವಾ,  ನೋಡಿ ಸಿಎಂ, ಅಧ್ಯಕ್ಷರು ಹೇಳಿದ ಮೇಲೆ ಮುಗಿತ್ತು.ನಾನು ಹೇಳಿದ್ದು ಆಯ್ತು, ಆದ್ರೆ ಕ್ಲಾರಿಫಿಕೇಶನ್ ಕೊಟ್ಟಿದ್ದಾರೆ ಅಲ್ವಾ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments