Webdunia - Bharat's app for daily news and videos

Install App

ಗಣೇಶನ ಪುರಾತನ ದೇವಸ್ಥಾನ ಕಡವಿದ ಘಟನೆ

Webdunia
ಶನಿವಾರ, 11 ಸೆಪ್ಟಂಬರ್ 2021 (20:59 IST)
ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು, ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. 
ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯ ಸರ್ಕಾರವೇ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments