Webdunia - Bharat's app for daily news and videos

Install App

ರೈತ ಮಹಿಳೆಗೆ ಬಗ್ಗೆ ಅವಹೇಳನಕಾರ ಹೇಳಿಕೆ; ಸಿಎಂ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Webdunia
ಮಂಗಳವಾರ, 20 ನವೆಂಬರ್ 2018 (10:18 IST)
ಬೆಂಗಳೂರು : ರೈತ ಮಹಿಳೆ ಅವಮಾನ ಮಾಡಿದ್ದಕ್ಕೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲಾಗಿದೆ.


ಬೆಳಗಾವಿಯಲ್ಲಿ ಕಬ್ಬಿನ ಬಾಕಿ ಬಿಲ್ ಪಾವತಿ ಹಾಗೂ ಬೆಂಬಲ ಬೆಲೆ ನಿಗದಿಗಾಗಿ ರೈತರು ಪ್ರತಿಭಟಿಸುತ್ತಿದ್ದ ಸಂದರ್ಭದಲ್ಲಿ ರೈತ ಮಹಿಳೆ ಜಯಶ್ರೀ ಎಂಬುವವರಿಗೆ ಸಿಎಂ ಕುಮಾರಸ್ವಾಮಿ , 4 ವರ್ಷದಿಂದ ಎಲ್ಲಿ ಮಲಗಿದ್ದೆ? ಎಂದು ಅವಮಾನ ಮಾಡಿದ್ದರು ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನವು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲಿಸಲಾಗಿದೆ.


ಮಹಿಳೆಯರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಐಪಿಸಿ ಸೆಕ್ಷನ್ 504 ಹಾಗೂ 509 ಅಡಿ ಸೂಕ್ತ ತನಿಖೆ ನಡೆಸಿ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ-ಐಜಿಪಿ ನೀಲಮಣಿ ಎನ್. ರಾಜುಗೆ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments