Webdunia - Bharat's app for daily news and videos

Install App

ಶಿವಲಿಂಗ ಪತ್ತೆ: ಮುಂದುವರೆದ ಭಕ್ತರ ಹರಿವು

Webdunia
ಸೋಮವಾರ, 14 ಮಾರ್ಚ್ 2016 (17:40 IST)
ಎರಡನೆಯ ಶ್ರೀಶೈಲ ಎನಿಸಿಕೊಂಡಿರುವ ಕಲ್ಬುರ್ಗಿಯ ಅಫಜಲಪುರ ಗ್ರಾಮದ ಗೌರ್(ಕೆ) ಗ್ರಾಮದ ಭೂಗರ್ಭದಲ್ಲಿ ಪತ್ತೆಯಾಗಿರುವ ಶಿವಲಿಂಗಗಳಿಗೆ ಪೂಜೆ ಸಲ್ಲಿಸಲು ಭಕ್ತರ ಹರಿವು ಸಾಗರೋಪಾದಿಯಲ್ಲಿ ಇಂದು ಕೂಡ ಮುಂದುವರೆದಿದೆ. ಅದರಲ್ಲೂ ಇಂದು ಸೋಮವಾರವಾಗಿರುವುದರಿಂದ ಹೊರರಾಜ್ಯಗಳಿಂದಲೂ ಜನರು ಬಂದು ಶಿವಪೂಜೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಕುಳಿತು ಭಜನೆಯನ್ನು ಮಾಡುತ್ತಿದ್ದಾರೆ. 
 
ಭೂಗರ್ಭದಲ್ಲಿ 20 ಅಡಿ ಆಳದಲ್ಲಿ ಪತ್ತೆಯಾಗಿರುವ ಈ ಶಿವಲಿಂಗಗಳು ಮಲ್ಲಿಕಾರ್ಜುನ ದೇವಸ್ಧಾನದ ಅವಶೇಷಗಳು ಎಂದು ಹೇಳಲಾಗುತ್ತಿದೆ.
 
ಇಂದು ಕೇಂದ್ರ ಪ್ರಾಚ್ಯವಸ್ತು ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಬಹಳ ಹಳೆಯ ದೇವಸ್ಥಾನವಲ್ಲ. 18 ರಿಂದ 19ನೆಯ ಶತಮಾನದಲ್ಲಿ ನಿರ್ಮಾಣವಾಗಿದ್ದಾಗಿರಬಹುದು. ಚಾಲುಕ್ಯರ, ರಾಷ್ಟ್ರಕೂಟರ ವಾಸ್ತುಶಿಲ್ಪಕ್ಕೆ ಹೋಲಿಕೆ ಇಲ್ಲ. ಪ್ರವಾಹದಿಂದಾಗಿ ಮುಚ್ಚಿ ಹೋಗಿರುವ ಸಾಧ್ಯತೆ ಇದೆ. ಜಿಲ್ಲಾಡಳಿತದ ಜತೆ ಚರ್ಚಿಸಿ ಉತ್ಖನನ ಕಾರ್ಯ ಮಾಡುತ್ತೇವೆ ಎಂದು ಕೇಂದ್ರ ಪ್ರಾಚ್ಯವಸ್ತು ಸರ್ವೇಕ್ಷಣಾ ಇಲಾಖೆಯ ಸಹಾಯಕ ಅಧಿಕಾರಿ ಕಿಶೋರ್ ರಘುಬನ್ ತಿಳಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

Show comments