Webdunia - Bharat's app for daily news and videos

Install App

15 ಜನ ಕುಖ್ಯಾತ ದರೋಡೆಕೋರರ ಬಂಧನ

Webdunia
ಶನಿವಾರ, 23 ಮೇ 2020 (19:39 IST)
ಮೂವರು ಕುಖ್ಯಾತ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 15ಕ್ಕೆ ಏರಿದೆ.

ರಾಯಚೂರು ಶಕ್ತಿನಗರ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಹರ್ಷನ್ ಎಂಬಾತರ ಮನೆಗೆ ನುಗ್ಗಿದ್ದ 20 ಜನರು ಹಣಕ್ಕಾಗಿ ಬೆದರಿಕೆ ಹಾಕಿದ್ದರು.

ಅಲ್ಲದೇ ಆನ್ ಲೈನ್ ಮೂಲಕ 5 ಲಕ್ಷ ರೂಪಾಯಿ ಪಡೆದುಕೊಂಡಿದ್ದು, ಇನ್ನೂ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.
ಈ ಕುರಿತು ಕೇಸ್ ದಾಖಲಾಗಿದ್ದೆ ತಡ, ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು ಮೊದಲ ಹಂತದಲ್ಲಿ 12 ಜನರನ್ನು ಬಂಧನ ಮಾಡಿದ್ದರು.

ಈಗ 3 ದರೋಡೆಕೋರರು ಅರೆಸ್ಟ್ ಆಗಿದ್ದಾರೆ. ತಪ್ಪಿಸಿಕೊಂಡ 5 ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments