Webdunia - Bharat's app for daily news and videos

Install App

ಎಟಿಎಂಗೆ ಕನ್ನ ಹಾಕುತ್ತಿದ್ದರ ಬಂಧನ

Webdunia
ಶನಿವಾರ, 18 ಮೇ 2019 (16:20 IST)
ಎಟಿಎಂಗಳಿಗೆ ಕನ್ನ ಹಾಕಿ ಹಣ ದೋಚುತ್ತಿದ್ದ ಕಿಲಾಡಿ ಜೋಡಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.  

ಎರಡು ತಿಂಗಳ ಹಿಂದೆ ಉತ್ತರ ಕನ್ನಡದ ಶಿರಸಿಯ ದಾಸನಕೊಪ್ಪದಲ್ಲಿ ಇಂಡಿಯನ್ ಒವರ್‌ಸೀಸ್ ಬ್ಯಾಂಕ್‌ ನ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು  ಬಂಧಿಸಿದ್ದಾರೆ.

ಬದನಗೋಡಿನ ಸಂತೋಷ ಬೋವಿವಡ್ಡರ್ (21), ಇಟಗುಳಿ ಕಲಕೊಪ್ಪದ ಮುನ್ನಾಸಾಬ್ ದಾವುದ್‌ಸಾಬ್ (32) ಬಂಧಿತ ಆರೋಪಿಗಳಾಗಿದ್ದಾರೆ.

ಸಿಪಿಐ ಬಿ. ಗಿರೀಶ ನೇತೃತ್ವದಲ್ಲಿ ತನಿಖಾಧಿಕಾರಿ ಚಂದ್ರಶೇಖರ ಹರಿಹರ ತನಿಖೆ ಕೈಗೊಂಡಿದ್ದರು. ಆರೋಪಿಗಳ ಪತ್ತೆಗೆ ಶ್ರಮಿಸಿದ ಬನವಾಸಿ ಠಾಣೆಯ ಸಿಬ್ಬಂದಿಯನ್ನು ಎಸ್ಪಿ ವಿನಾಯಕ ಪಾಟೀಲ ಪ್ರಶಂಸಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments