Webdunia - Bharat's app for daily news and videos

Install App

ನಟ ವಿನೋದ್ ರಾಜ್ ಗೆ ಯಾಮಾರಿಸಿದ್ದ ಕಳ್ಳನ ಬಂಧನ

Webdunia
ಶುಕ್ರವಾರ, 9 ನವೆಂಬರ್ 2018 (17:19 IST)
ನಟ ವಿನೋದ್ ರಾಜ್ ಗೆ ಯಮಾರಿಸಿ ಒಂದು ಲಕ್ಷ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಖತರ್ನಾಕ್ ಕಳ್ಳನ ಬಂಧನವಾಗಿದೆ.

ಅಭಿಮಾನಿ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ಕಳ್ಳ. ಓಜಿಕುಪ್ಪಂ ಮೂಲದ ರಾಜು @ ಹೈಟೇಕ್ ರಾಜ ಬಂಧನವಾಗಿರುವ ಆರೋಪಿಯಾಗಿದ್ದಾನೆ.

ಒಂದು ತಿಂಗಳ ಹಿಂದೆ ನೆಲಮಂಗಲ ಪಟ್ಟಣದಲ್ಲಿ ನಡೆದ ಪ್ರಕರಣ ಇದಾಗಿದೆ. ಪೊಲೀಸರು ಕಾರ್ಯಾಚರಣೆ ಮೂಲಕ ಆರೋಪಿ ವಶ ಪಡೆದುಕೊಂಡಿದ್ದಾರೆ.

ಆರೋಪಿ ಹೈಟೆಕ್ ರಾಜ ಕದ್ದ ಹಣದಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದನು. ಬಗೆ ಬಗೆಯ ಹೈ ಬ್ರಾಂಡ್ ಬಟ್ಟೆ, ಶೂ, ಗಾಗಲ್ ನೊಂದಿಗೆ ಶೋಕಿ ಮಾಡುತ್ತಿದ್ದನು. ಸಿಪಿಐ ಅನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments