Webdunia - Bharat's app for daily news and videos

Install App

ಬ್ಯಾಂಕ್ ಅಕೌಂಟಿಗೆ ಕನ್ನ ಹಾಕುತ್ತಿದ್ದ ಖದೀಮನ ಬಂಧನ

Webdunia
ಶುಕ್ರವಾರ, 28 ಡಿಸೆಂಬರ್ 2018 (19:51 IST)
ಯೋಧರಿಬ್ಬರು ಸೇರಿದಂತೆ 8 ಜನರ ಬ್ಯಾಂಕ್ ಅಕೌಂಟಗೆ ಕನ್ನ ಹಾಕಿ 3 ಲಕ್ಷಕ್ಕೂ ಅಧಿಕ ಹಣವನ್ನು ವಿವಿಧ ಎಟಿಎಂ ಗಳಿಂದ  ಹಣ ವಿಥ್ ಡ್ರಾ ಮಾಡಿದ್ದ ಖತರ್ನಾಕ್ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ರಾಜ್ಯದ ಗಯಾ ಜಿಲ್ಲೆಯ ಡುಮರಿ ಗ್ರಾಮದ ರೋಹಿತೇಶ ಕುಮಾರ ಬಂಧಿತ ಆರೋಪಿ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಸ್ಟೇಟ್ ಬ್ಯಾಂಕ್ ಓಫ್ ಇಂಡಿಯಾ ಶಾಖೆ 8 ಗ್ರಾಹಕರ ಬ್ಯಾಂಕ್ ಆಕೌಂಟ್ ಹಣ ಹ್ಯಾಕ್ ಮಾಡಿ ಬೆಳಗಾವಿ, ಕೊಲ್ಲಾಪೂರ, ಕೋಲ್ಕತ್ತಾ ಸೇರಿದಂತೆ ವಿವಿಧ ನಗರಗಳ ಎಟಿಎಂ ಕೇಂದ್ರಗಳಿಂದ ಖದೀಮ ಹಣ ಡ್ರಾ ಮಾಡಿಕೊಂಡಿದ್ದ.

ಖತರ್ನಾಕ ರೋಹಿತೇಶ ಎಂಬಾತ ಟಿ ಎಂ ಕೇಂದ್ರಗಳ ಎದುರು ಸರತಿ ಸಾಲಿನಲ್ಲಿ ನಿಂತು ಎಟಿಎಂ ಸಂಖ್ಯೆಯನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಿದ್ದ. ಬಳಿಕ ಎಟಿಎಂ ಡ್ರಾ ಮಾಡುವ ಸಂದರ್ಭದಲ್ಲಿ ಕದ್ದು ಪಾಸ್ವರ್ಡ್ ನೋಡಿ ನಮೂದಿಸಿಕೊಳ್ಳುತ್ತಿದ್ದ. ಬಳಿಕ ಅಲ್ಲಿಂದ ತೆರಳಿ ಆನ್ಲೈನ್ ಅಪ್ಲಿಕೇಶನ್ ಮೂಲಕ ಗ್ರಾಹಕರ ಕೊನೆಯ 4 ಎಟಿಎಂ ಸಂಖ್ಯೆ ಹಾಗೂ ಪಾಸ್ವರ್ಡ್ ಬಳಿಸಿ ಹಣ ಎಗರಿಸುತ್ತಿದ್ದ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments