ಬ್ಯಾಂಕ್ ಅಕೌಂಟಿಗೆ ಕನ್ನ ಹಾಕುತ್ತಿದ್ದ ಖದೀಮನ ಬಂಧನ

Webdunia
ಶುಕ್ರವಾರ, 28 ಡಿಸೆಂಬರ್ 2018 (19:51 IST)
ಯೋಧರಿಬ್ಬರು ಸೇರಿದಂತೆ 8 ಜನರ ಬ್ಯಾಂಕ್ ಅಕೌಂಟಗೆ ಕನ್ನ ಹಾಕಿ 3 ಲಕ್ಷಕ್ಕೂ ಅಧಿಕ ಹಣವನ್ನು ವಿವಿಧ ಎಟಿಎಂ ಗಳಿಂದ  ಹಣ ವಿಥ್ ಡ್ರಾ ಮಾಡಿದ್ದ ಖತರ್ನಾಕ್ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ರಾಜ್ಯದ ಗಯಾ ಜಿಲ್ಲೆಯ ಡುಮರಿ ಗ್ರಾಮದ ರೋಹಿತೇಶ ಕುಮಾರ ಬಂಧಿತ ಆರೋಪಿ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಸ್ಟೇಟ್ ಬ್ಯಾಂಕ್ ಓಫ್ ಇಂಡಿಯಾ ಶಾಖೆ 8 ಗ್ರಾಹಕರ ಬ್ಯಾಂಕ್ ಆಕೌಂಟ್ ಹಣ ಹ್ಯಾಕ್ ಮಾಡಿ ಬೆಳಗಾವಿ, ಕೊಲ್ಲಾಪೂರ, ಕೋಲ್ಕತ್ತಾ ಸೇರಿದಂತೆ ವಿವಿಧ ನಗರಗಳ ಎಟಿಎಂ ಕೇಂದ್ರಗಳಿಂದ ಖದೀಮ ಹಣ ಡ್ರಾ ಮಾಡಿಕೊಂಡಿದ್ದ.

ಖತರ್ನಾಕ ರೋಹಿತೇಶ ಎಂಬಾತ ಟಿ ಎಂ ಕೇಂದ್ರಗಳ ಎದುರು ಸರತಿ ಸಾಲಿನಲ್ಲಿ ನಿಂತು ಎಟಿಎಂ ಸಂಖ್ಯೆಯನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಿದ್ದ. ಬಳಿಕ ಎಟಿಎಂ ಡ್ರಾ ಮಾಡುವ ಸಂದರ್ಭದಲ್ಲಿ ಕದ್ದು ಪಾಸ್ವರ್ಡ್ ನೋಡಿ ನಮೂದಿಸಿಕೊಳ್ಳುತ್ತಿದ್ದ. ಬಳಿಕ ಅಲ್ಲಿಂದ ತೆರಳಿ ಆನ್ಲೈನ್ ಅಪ್ಲಿಕೇಶನ್ ಮೂಲಕ ಗ್ರಾಹಕರ ಕೊನೆಯ 4 ಎಟಿಎಂ ಸಂಖ್ಯೆ ಹಾಗೂ ಪಾಸ್ವರ್ಡ್ ಬಳಿಸಿ ಹಣ ಎಗರಿಸುತ್ತಿದ್ದ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ: ಅಡುಗೆ ವಿಚಾರಕ್ಕೆ ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಗಾಯಕ ಜುಬೀನ್ ಗಾರ್ಗ್ ಸಾವು ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ಉತ್ಸವದ ಆಯೋಜಕ

ಯಾರ ಪ್ರೇರಣೆಯಿಂದ ಇದೆಲ್ಲ ಆಯ್ತು: ಡಿಕೆಶಿ ಹೆಸರು ಹೇಳದೆಯೇ ಗುಡುಗಿದ ದೇವೇಗೌಡ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ಮುಂದಿನ ಸುದ್ದಿ
Show comments