Webdunia - Bharat's app for daily news and videos

Install App

ನಕಲಿ ಚಿನ್ನ ನೀಡಿ ವಂಚಿಸಿದ್ದ ಖದೀಮರಿಬ್ಬರ ಬಂಧನ

Webdunia
ಮಂಗಳವಾರ, 13 ನವೆಂಬರ್ 2018 (17:44 IST)
ನಕಲಿ ಬಂಗಾರ ನೀಡಿ ವ್ಯಕ್ತಿಯೊಬ್ಬರಿಂದ 5 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ದಾವಣಗೆರೆ ನಗರದ ಎಪಿಎಂಸಿ ಫ್ಲೈಓವರ್‌ ಬಳಿ ಅಕ್ಟೋಬರ್‌ 30ರಂದು ನಕಲಿ ಬಂಗಾರ ನೀಡಿ ಬೆಂಗಳೂರಿನ ವೈದ್ಯನಾಥನ್‌ ಅವರಿಂದ 5.30 ಲಕ್ಷ ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಕೆ.ಟಿ.ಜೆ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹರಪನಹಳ್ಳಿ ತಾಲ್ಲೂಕಿನ ಮಾಚೇನಹಳ್ಳಿ ಕೊರಚರಹಟ್ಟಿಯ ವೆಂಕಟೇಶ್‌ ಎಂ. (32) ಹಾಗೂ ಲಕ್ಕಪ್ಪ (55) ಬಂಧಿತ ಆರೋಪಿಗಳಾಗಿದ್ದಾರೆ.

ಇವರಿಂದ 5.30 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

Gold price today: ಚಿನ್ನದ ದರ ಇಂದು ಮತ್ತೆ ಏರಿಕೆ, ಇಂದು ಎಷ್ಟಾಗಿದೆ ನೋಡಿ

Video: ಟ್ರೈನ್ ನ ಅಪ್ಪರ್ ಬರ್ತ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ರೊಮ್ಯಾನ್ಸ್: ಶಾಕ್ ಆದ ಪ್ರಯಾಣಿಕರು

Shocking video: ಚಲಿಸುತ್ತಿರುವ ಕಾರಿನ ಮುಂದೆಯೇ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

India Pakistan: ಮೋದಿ ನಾನು ಹೇಳಿದ ಹಾಗೆ ಕೇಳಕ್ಕೆ ಏನು ಅವ್ರು ನನ್ನ ಸಂಬಂಧಿಕನಾ: ವೈರಲ್ ಆಯ್ತು ಪಾಕಿಸ್ತಾನ ಸಂಸದನ ವಿಡಿಯೋ

ಮುಂದಿನ ಸುದ್ದಿ
Show comments