Webdunia - Bharat's app for daily news and videos

Install App

ಅಪಘಾತದ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Webdunia
ಮಂಗಳವಾರ, 28 ಸೆಪ್ಟಂಬರ್ 2021 (19:54 IST)
ಅಪಘಾತದ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಒಂಬತ್ತು ವರ್ಷಗಳ ಬಳಿಕ ಪತ್ತೆಹಚ್ಚಿ ಬ್ಯಾಟರಾಯನಪುರ ಸಂಚಾರಿ ಪೆÇಲೀಸರು ಬಂಧಿಸಿದ್ದಾರೆ. 
ಅಪಘಾತ ಪ್ರಕರಣದಲ್ಲಿ ಆಂಥೋನಿ ರಾಜ್? (44) ಬಂಧಿತ ಆರೋಪಿ. ಬ್ಯಾಟರಾಯನಪುರ ಸಂಚಾರ ಪೆÇಲೀಸ್ ಠಾಣೆ ವ್ಯಾಪ್ತಿಯ ಬಾಪೂಜಿ ನಗರ ಐದನೇ ಮುಖ್ಯರಸ್ತೆಯಲ್ಲಿಟ್ರ್ಯಾಕ್ಟರ್  ಚಾಲಕನಾಗಿದ್ದ ಈತ ಹತ್ತು ವರ್ಷಗಳ ಹಿಂದೆ ಆಟೋವೊಂದಕ್ಕೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಆಟೋ ಚಾಳಕ ಕೌಸಲ್ ಕುಮಾರ್(8) ಎಂಬಾತ ಟ್ರ್ಯಾಕ್ಟರ್ ಚಕ್ರಕ್ಕೆ  ಸಿಲುಕಿ ಮೃತಪಟ್ಟಿದ್ದ. 
ಈ ಅಪಘಾತ ಪ್ರಕರಣದಲ್ಲಿ ಆಂಥೋನಿಗೆ 2012ರಲ್ಲಿ 10 ತಿಂಗಳು 15 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶವಾಗಿತ್ತು. ಆದರೆ, ಆಂಥೋನಿ ತಲೆಮರೆಸಿಕೊಂಡಿದ್ದ. ಮದ್ಯವ್ಯಸನಿಯಾಗಿದ್ದ ಆಂಥೋನಿ ತನ್ನ ವಿಳಾಸ ಬದಲಿಸಿಕೊಂಡು ರಿಹ್ಯಾಬಿಲಿಟೇಷನ್? ಸೆಂಟರ್‍ವೊಂದಕ್ಕೆ ಸೇರಿಕೊಂಡಿದ್ದ. ಮತ್ತೊಂದೆಡೆ ಆರೋಪಿಗಾಗಿ ವರ್ಷಗಟ್ಟಲೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. 
ಪತ್ತೆಕಾರ್ಯ ಕೈಬಿಡದ ಪೆÇಲೀಸರು ಆಂಥೋನಿ ಸಹೋದರರ ಬಳಿ ಮಾಹಿತಿ ಕಲೆ ಹಾಕಿ, ಸೋಮನಹಳ್ಳಿಯ ಸೇಂಟ್ ಮದರ್ ತೆರೆಸಾ ರಿಹ್ಯಾಬ್? ಸೆಂಟರ್?ನಲ್ಲಿ ಆಂಥೋನಿ ಇರುವ ಕುರಿತು ವಿವರ ಪಡೆದಿದ್ದರು. ಪುಟ್ಟಮಲ್ಲಯ್ಯ ಎಂಬ ಪೇದೆಯನ್ನು ಮದ್ಯವ್ಯಸನಿ ಎಂದು ಬಿಂಬಿಸಿ ಕಾರ್ಯಾಚರಣೆ ನಡೆಸಿದ ಪೆÇಲೀಸರು, ಅವರನ್ನು ರಿಹ್ಯಾಬಿಲಿಟೇಷನ್ ಸೆಂಟರ್‍ಗೆ ಸೇರಿಸುವ ನೆಪದಲ್ಲಿ ಅಲ್ಲಿಗೆ ತೆರಳಿ ಆಂಥೋನಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೆÇಲೀಸರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ: ಅಂಕಿ ಅಂಶ ಏನು ಹೇಳುತ್ತದೆ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಮುಂದಿನ ಸುದ್ದಿ
Show comments