Webdunia - Bharat's app for daily news and videos

Install App

ಸಾಲ ಕೊಟ್ಟವಳನ್ನೇ ಕೊಂದಿದ್ದ ಭೂಪ ಅಂದರ್

Webdunia
ಶುಕ್ರವಾರ, 15 ಫೆಬ್ರವರಿ 2019 (16:19 IST)
ಸಾಲ ಕೊಟ್ಟ ಹಣವನ್ನು ವಾಪಸ್ ಕೇಳಿದ ಮಹಿಳೆಗೆ ಹಣ ಕೊಡುವುದಾಗಿ ನಂಬಿಸಿ ಕಾರಿನಲ್ಲಿ ಕರೆದೊಯ್ದ ಕೊಲೆ ಮಾಡಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ.

ಮಹಿಳೆಯ ಮೃತದೇಹವನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಗುರುತು ಸಿಗದಂತೆ ಮಾಡಿದ್ದ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನೆಲಮಂಗಲದ ತಾವರೆಕೆರೆಯ ಶಾಂತಮ್ಮ ಅವರನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ದೊಡ್ಡಬಳ್ಳಾಪುರದ ಕಾಡತಿಪ್ಪೂರುವಿನ ರಾಮಾಂಜಿನಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಳೆದ .21ರಂದು ಗೌರಿಬಿದನೂರಿನ ಸೋಮಶೆಟ್ಟಿಹಳ್ಳಿ ಬಳಿ ನರಸಿಂಹಯ್ಯ ಎಂಬವರ ಜಮೀನಿನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಗೌರಿಬಿದನೂರು ಪೊಲೀಸರಿಗೆ ಮೃತಳ ಮಗ ಹಾಗೂ ಮಗಳು ಮೃತದೇಹವನ್ನು ಕಂಡು ಇದು ತನ್ನ ತಾಯಿ ಶಾಂತಮ್ಮಳದ್ದೇ ಎಂದು ಪತ್ತೆ ಹಚ್ಚಿದರು.

ಹೀಗಾಗಿ ಶಾಂತಮ್ಮಳ ಕೊಲೆ ಪ್ರಕರಣದ ತನಿಖೆಗೆ ಮುಂದಾದ ಪೊಲೀಸರು ಮೊಬೈಲ್ ಕರೆಗಳನ್ನು ಆಧರಿಸಿ ರಾಮಾಂಜಿನಪ್ಪನನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments