Webdunia - Bharat's app for daily news and videos

Install App

ದೇವಾಲಯದಲ್ಲಿ ಕಳ್ಳತನ ಮಾಡುತ್ತಿದ್ದವರ ಬಂಧನ

Webdunia
ಗುರುವಾರ, 29 ನವೆಂಬರ್ 2018 (18:51 IST)
ತಮ್ಮ ಕಷ್ಟ ಪರಿಹಾರವಾಗಲಿ, ಆಸೆಗಳು ಈಡೇರಲಿ ಎಂದು ಭಕ್ತರು ದೇವರ ಮೊರೆ ಹೋಗುತ್ತಾರೆ. ಆದರೆ ಭಕ್ತರ ಬಳಿಯಿದ್ದ ಹಣ, ಚಿನ್ನಾಭರಣವನ್ನು ಖತರನಾಕ್ ಕಳ್ಳರು ದೋಚುತ್ತಿದ್ದರು. ದೇವಾಲಯಗಳಲ್ಲಿ ಕಳ್ಳತನ ಮಾಡುತ್ತಿದ್ದವರು ಈಗ ಅಂದರ್ ಆಗಿದ್ದಾರೆ.

ರಾಜ್ಯದ ಪ್ರಖ್ಯಾತ ದೇಗುಲಗಳಲ್ಲಿ ಒಂದಾಗಿರುವ ಕಲಬುರಗಿ ಜಿಲ್ಲೆಯ ಗಾಣಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನ ಹಾಗೂ ಸಂಗಮದಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ದೇವಲಗಾಣಗಾಪುರ ಠಾಣೆಯ ಪೊಲೀಸರು ತಂಡ ರಚಿಸಿಕೊಂಡು ಕುಖ್ಯಾತ ಕಳ್ಳರನ್ನು ಬಂಧನ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ನಂದಾ ಗಾಯಕವಾಡ, ಮಂಗಲಾ ಜಾಧವ ಬಂಧನಕ್ಕೆ ಒಳಗಾದವರಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments