Webdunia - Bharat's app for daily news and videos

Install App

ಯುವತಿಯರನ್ನು ಚುಡಾಯಿಸುತ್ತಿದ್ದವರು ಅಂದರ್!

Webdunia
ಮಂಗಳವಾರ, 15 ಜನವರಿ 2019 (18:38 IST)
ಯುವತಿಯರನ್ನು ಬೀದಿಗಳಲ್ಲಿ ಚುಡಾಯಿಸುತ್ತಿದ್ದ ನಾಲ್ವರು ರೋಡ್ ರೋಮಿಯೋಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬೀದಿಗಳಲ್ಲಿ ಯುವತಿಯರನ್ನು ಚುಡಾಯಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಮಂಟೂರು ರಸ್ತೆಯ ಹರಿಶ್ಚಂದ್ರ ಕಾಲೋನಿ ನಿವಾಸಿಗಳಾದ ಅಮೀರ ಬಜರುಖ್ ಸಾಬ ಬೇಟಗೇರಿ, ಅಸ್ಪಾಕ್ ಮದ್ರಾಸ್ , ರಿಯಾಜ ಮದ್ರಾಸ್ ಹಾಗೂ ಅನಿಲ ಜಗತಾಪ ಬಂಧಿತ ಆರೋಪಿಗಳಾಗಿದ್ದಾರೆ.

ಇವರು ಹಳೇ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ‌ ಸಂಚರಿಸುವ ಯುವತಿಯರಿಗೆ ಚುಡಾಯಿಸುತ್ತಿದ್ದರು.  ಅಸಹ್ಯವಾಗಿ ಸನ್ನೆ ಮಾಡಿ ನಿಂದಿಸುತ್ತಿದ್ದರು. ಈ ಕುರಿತು ಬಂದ ಖಚಿತ ಮಾಹಿತಿ ಮೇಲೆ ದಾಳಿ‌ ನಡೆಸಿದ ಚೆನ್ನಮ್ಮ ಪಡೆ ಮಹಿಳಾ‌ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ‌ಬಂಧಿಸಿ ನ್ಯಾಯಾಂಗ ಬಂಧನಕ್ಕೆ ‌ಒಪ್ಪಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments