Webdunia - Bharat's app for daily news and videos

Install App

ಕುಖ್ಯಾತ ಮೂವರು ದರೋಡೆಕೋರರ ಬಂಧನ

Webdunia
ಗುರುವಾರ, 22 ನವೆಂಬರ್ 2018 (18:57 IST)
ನಿರ್ಜನ ಪ್ರದೇಶದಲ್ಲಿ ಓಡಾಡುವಂತಹ ವಾಹನ ಸವಾರರನ್ನು ಅಡ್ಡಗಟ್ಟಿ ಕಾರದಪುಡಿ, ಪಿಸ್ತೂಲ್, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾರಕಾಸ್ತ್ರ ಬಳಸಿ ದರೋಡೆ ಮಾಡುತ್ತಿದ್ದಂತಹ ಗ್ಯಾಂಗ್ ನ್ನು ಬಂಧಿಸುವಲ್ಲಿ ವೈಟ್ ಫೀಲ್ಡ್ ವಿಭಾಗದ ವಿಶೇಷ ಅಪರಾಧ ತಂಡ ಯಶಸ್ವಿಯಾಗಿದೆ. ಗ್ಯಾಂಗ್ ನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮಂಜುನಾಥ್ ನಗರದ ಶಿವರಾಜ್ , ಚನ್ನಕೇಶವ ನಗರದ ಶಿವಶಂಕರ, ವಸಂತನಗರದ ಸಂತೋಷ್ , ಕಾಡುಬೀಸನಹಳ್ಳಿಯ ದೇವರಾಜ್ ಬಂಧಿತ ಆರೋಪಿಗಳಾಗಿದ್ದಾರೆ.

ವರ್ತೂರಿನ ವೆಂಕಟೇಶ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಸ್ಕೊಡಾ ಕಾರು , ಮೂರು ಜೀವಂತ ಗುಂಡುಗಳು, ಪಿಸ್ತೂಲ್, ಎರಡು ಡ್ರಾಗರ್, ದರೋಡೆಗೆ ಬಳಸುತ್ತಿದ್ದ ಕಾರದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments