Webdunia - Bharat's app for daily news and videos

Install App

ಕುಖ್ಯಾತ ಮೂವರು ದರೋಡೆಕೋರರ ಬಂಧನ

Webdunia
ಗುರುವಾರ, 22 ನವೆಂಬರ್ 2018 (18:57 IST)
ನಿರ್ಜನ ಪ್ರದೇಶದಲ್ಲಿ ಓಡಾಡುವಂತಹ ವಾಹನ ಸವಾರರನ್ನು ಅಡ್ಡಗಟ್ಟಿ ಕಾರದಪುಡಿ, ಪಿಸ್ತೂಲ್, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾರಕಾಸ್ತ್ರ ಬಳಸಿ ದರೋಡೆ ಮಾಡುತ್ತಿದ್ದಂತಹ ಗ್ಯಾಂಗ್ ನ್ನು ಬಂಧಿಸುವಲ್ಲಿ ವೈಟ್ ಫೀಲ್ಡ್ ವಿಭಾಗದ ವಿಶೇಷ ಅಪರಾಧ ತಂಡ ಯಶಸ್ವಿಯಾಗಿದೆ. ಗ್ಯಾಂಗ್ ನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮಂಜುನಾಥ್ ನಗರದ ಶಿವರಾಜ್ , ಚನ್ನಕೇಶವ ನಗರದ ಶಿವಶಂಕರ, ವಸಂತನಗರದ ಸಂತೋಷ್ , ಕಾಡುಬೀಸನಹಳ್ಳಿಯ ದೇವರಾಜ್ ಬಂಧಿತ ಆರೋಪಿಗಳಾಗಿದ್ದಾರೆ.

ವರ್ತೂರಿನ ವೆಂಕಟೇಶ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಸ್ಕೊಡಾ ಕಾರು , ಮೂರು ಜೀವಂತ ಗುಂಡುಗಳು, ಪಿಸ್ತೂಲ್, ಎರಡು ಡ್ರಾಗರ್, ದರೋಡೆಗೆ ಬಳಸುತ್ತಿದ್ದ ಕಾರದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೇಷ ಧರಿಸಿ ಭಿಕ್ಷಾಟನೆಗಿಳಿದ ಯೂಟ್ಯೂಬರ್‌, ಆದರೆ ಅಚ್ಚರಿಯ ವಿಷಯವೇನೆಂದರೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಮಿತ್ ಶಾ ಜೊತೆ ಮುಖ್ಯಮಂತ್ರಿಗಳ ಸಭೆಯಲ್ಲಿ ಡಿಕೆಶಿ, ದಳಪತಿ ವಿಜಯ್ ಫುಲ್ ಗುಸು ಗುಸು ಮಾತುಕತೆ Video

ಈ ವ್ಯಕ್ತಿಯ ಮೂತ್ರಕೋಶದಲ್ಲಿದ್ದ ಕಲ್ಲಿನ ಗಾತ್ರ ನೋಡಿ ವೈದ್ಯರೇ ಶಾಕ್: ಹೀಗೂ ಇರುತ್ತಾ ಎಂದು ಬೆರಗಾಗುತ್ತೀರಿ Video

ಪಿಎಂ ಕೇರ್ ಫಂಡ್ ಶಾಲೆಗಳಿಗೆ ಬಳಸಿ ಎಂದ ಅಭಿಜಿತ್ ದಿಪ್ಕೆ: ನಿಮ್ಮ ಹುಡುಗನಿಗೆ ಸ್ವಲ್ಪ ಬುದ್ಧಿ ಹೇಳಿ ಎಂದು ಕೇಜ್ರಿವಾಲ್ ಗೆ ಹೇಳಿದ ಬಿಜೆಪಿ

ಮುಂದಿನ ಸುದ್ದಿ
Show comments