Webdunia - Bharat's app for daily news and videos

Install App

ಕುಖ್ಯಾತ ಮೂವರು ದರೋಡೆಕೋರರ ಬಂಧನ

Webdunia
ಗುರುವಾರ, 22 ನವೆಂಬರ್ 2018 (18:57 IST)
ನಿರ್ಜನ ಪ್ರದೇಶದಲ್ಲಿ ಓಡಾಡುವಂತಹ ವಾಹನ ಸವಾರರನ್ನು ಅಡ್ಡಗಟ್ಟಿ ಕಾರದಪುಡಿ, ಪಿಸ್ತೂಲ್, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾರಕಾಸ್ತ್ರ ಬಳಸಿ ದರೋಡೆ ಮಾಡುತ್ತಿದ್ದಂತಹ ಗ್ಯಾಂಗ್ ನ್ನು ಬಂಧಿಸುವಲ್ಲಿ ವೈಟ್ ಫೀಲ್ಡ್ ವಿಭಾಗದ ವಿಶೇಷ ಅಪರಾಧ ತಂಡ ಯಶಸ್ವಿಯಾಗಿದೆ. ಗ್ಯಾಂಗ್ ನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮಂಜುನಾಥ್ ನಗರದ ಶಿವರಾಜ್ , ಚನ್ನಕೇಶವ ನಗರದ ಶಿವಶಂಕರ, ವಸಂತನಗರದ ಸಂತೋಷ್ , ಕಾಡುಬೀಸನಹಳ್ಳಿಯ ದೇವರಾಜ್ ಬಂಧಿತ ಆರೋಪಿಗಳಾಗಿದ್ದಾರೆ.

ವರ್ತೂರಿನ ವೆಂಕಟೇಶ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಸ್ಕೊಡಾ ಕಾರು , ಮೂರು ಜೀವಂತ ಗುಂಡುಗಳು, ಪಿಸ್ತೂಲ್, ಎರಡು ಡ್ರಾಗರ್, ದರೋಡೆಗೆ ಬಳಸುತ್ತಿದ್ದ ಕಾರದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments