ರೈತರಿಗೆ ಆಕ್ಸಿಸ್ ಬ್ಯಾಂಕ್ ನಿಂದ ಬಂಧನದ ವಾರೆಂಟ್

Webdunia
ಸೋಮವಾರ, 5 ನವೆಂಬರ್ 2018 (15:10 IST)
ರೈತರಿಗೆ ಆಕ್ಸಿಸ್ ಬ್ಯಾಂಕ್ ನಿಂದ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. ವಾರೆಂಟ್  ವಿರೋಧಿಸಿ ರೈತ ಸಂಘದಿಂದ ಬ್ಯಾಂಕ್ ಗೆ‌ ಮುತ್ತಿಗೆ  ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಹಾಸನದ ಬಿ.ಎಂ. ರಸ್ತೆಯಲ್ಲಿರುವ ಎಕ್ಸಿಸ್ ಬ್ಯಾಂಕ್ ನಿಂದ ರೈತರಿಗೆ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಅರಸೀಕೆರೆ  ತಾಲ್ಲೂಕಿನ ಬಿ.ಎಂ.ಕುರ್ಕೆಯ  ರೈತ‌ ಮಹಿಳೆಗೆ ನೋಟಿಸ್ ತಲುಪಿದೆ.  ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದ‌ ರೈತ ‌ಮಹಿಳೆಗೆ‌ ನೋಟಿಸ್ ಬಂದಿದೆ. ನೋಟಿಸ್  ನೀಡಿರುವುದನ್ನು‌ವಿರೋಧಿಸಿ ಬ್ಯಾಂಕ್ ‌ಮುಂದೆ‌ ರೈತ‌ಸಂಘದಿಂದ ಆಕ್ರೋಶ ವ್ಯಕ್ತಪಡಿಸಲಾಯಿತು.

ಬೆಳಗಾವಿ ಜಿಲ್ಲೆಯ ‌ಬೈಲಹೊಂಗಲ ತಾಲ್ಲೂಕಿನ 180  ರೈತರಿಗೆ ನೋಟಿಸ್  ಜಾರಿ‌ಮಾಡಿರುವ   ಎಕ್ಸಿಸ್ ಬ್ಯಾಂಕ್ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಕೆಲವು ರೈತರಿಗೆ ‌ಬಂಧನ ವಾರೆಂಟ್ ‌ನೀಡಿರುವುದು  ಖಂಡನೀಯ. ರೈತರ‌ಮೇಲೆ ದೌರ್ಜನ್ಯ ‌ಮುಂದುವರೆದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments