Webdunia - Bharat's app for daily news and videos

Install App

ರೈತರಿಗೆ ಆಕ್ಸಿಸ್ ಬ್ಯಾಂಕ್ ನಿಂದ ಬಂಧನದ ವಾರೆಂಟ್

Webdunia
ಸೋಮವಾರ, 5 ನವೆಂಬರ್ 2018 (15:10 IST)
ರೈತರಿಗೆ ಆಕ್ಸಿಸ್ ಬ್ಯಾಂಕ್ ನಿಂದ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. ವಾರೆಂಟ್  ವಿರೋಧಿಸಿ ರೈತ ಸಂಘದಿಂದ ಬ್ಯಾಂಕ್ ಗೆ‌ ಮುತ್ತಿಗೆ  ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಹಾಸನದ ಬಿ.ಎಂ. ರಸ್ತೆಯಲ್ಲಿರುವ ಎಕ್ಸಿಸ್ ಬ್ಯಾಂಕ್ ನಿಂದ ರೈತರಿಗೆ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಅರಸೀಕೆರೆ  ತಾಲ್ಲೂಕಿನ ಬಿ.ಎಂ.ಕುರ್ಕೆಯ  ರೈತ‌ ಮಹಿಳೆಗೆ ನೋಟಿಸ್ ತಲುಪಿದೆ.  ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದ‌ ರೈತ ‌ಮಹಿಳೆಗೆ‌ ನೋಟಿಸ್ ಬಂದಿದೆ. ನೋಟಿಸ್  ನೀಡಿರುವುದನ್ನು‌ವಿರೋಧಿಸಿ ಬ್ಯಾಂಕ್ ‌ಮುಂದೆ‌ ರೈತ‌ಸಂಘದಿಂದ ಆಕ್ರೋಶ ವ್ಯಕ್ತಪಡಿಸಲಾಯಿತು.

ಬೆಳಗಾವಿ ಜಿಲ್ಲೆಯ ‌ಬೈಲಹೊಂಗಲ ತಾಲ್ಲೂಕಿನ 180  ರೈತರಿಗೆ ನೋಟಿಸ್  ಜಾರಿ‌ಮಾಡಿರುವ   ಎಕ್ಸಿಸ್ ಬ್ಯಾಂಕ್ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಕೆಲವು ರೈತರಿಗೆ ‌ಬಂಧನ ವಾರೆಂಟ್ ‌ನೀಡಿರುವುದು  ಖಂಡನೀಯ. ರೈತರ‌ಮೇಲೆ ದೌರ್ಜನ್ಯ ‌ಮುಂದುವರೆದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments