Webdunia - Bharat's app for daily news and videos

Install App

ವಿಚಾರವಾದಿಗಳ ಹತ್ಯೆಯಲ್ಲಿ ಹಿಂದುಗಳ ಕೈವಾಡವಿದೆ ಎಂದು ಆರೋಪಿಸಿದವರು ಯಾರು?

Webdunia
ಗುರುವಾರ, 26 ಜುಲೈ 2018 (15:43 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹಿಂದೆ ಆರ್.ಎಸ್.ಎಸ್ ಸೇರಿದಂತೆ ಅನೇಕ ಹಿಂದೂ ಸಂಘಟನೆಗಳ ಕೈವಾಡವಿದೆ ಎಂದು ಎಮ್.ಎಮ್. ಕಲಬುರ್ಗಿ, ಗೌರಿ ಲಂಕೇಶ್, ದಾಬೋಲ್ಕರ್, ಪನ್ಸಾರೆ ಹತ್ಯಾ ವಿರೋಧಿ ಹೋರಾಟ ಸಮಿತಿ ಸಂಚಾಲಕ ಬಸವರಾಜ್ ಸೂಳಿಭಾವಿ ಗಂಭೀರ ಆರೋಪ ಮಾಡಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ಐಟಿ ವಿಚಾರಣೆಗಾಗಿ ಬಂಧಿಸಿರುವ 10 ಜನರು ಹಿಂದೂ ಸಂಘಟನೆಗಳ ಸದಸ್ಯರಿದ್ದಾರೆ. ಸಂಘಟನೆಗಳ ಹೆಸರು ಬೇರೆಯಾದ್ರೂ ಅದರ ಮಾತೃಸಂಸ್ಥೆ ಆರ್.ಎಸ್.ಎಸ್ ಒಂದೇ  ಎಂದರು. ಆರ್.ಎಸ್.ಎಸ್ ದೇಶದಲ್ಲಿ ಹಿಂಸೆ ನಡೆಸುವ ಸಂಘಟನೆಯಾಗಿದೆ.

ವಿಧ್ವಂಸಕ ಕೃತ್ಯಗಳ ನಂತರ, ಮಾಡಿದ ವ್ಯಕ್ತಿ ನಮ್ಮವನಲ್ಲ ಎಂದು ನುಣುಚಿಕೊಳ್ಳುತ್ತೆ. ನಂತರ ಬೇರೆ ಬೇರೆ ಧರ್ಮಗಳ ಪ್ರತಿನಿಧಿಗಳನ್ನು ಹತ್ಯೆ ಮಾಡಲು ಮುಂದಾಗುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.  ಗೋ ರಕ್ಷಣೆ ಹೆಸರಲ್ಲಿ ಸಾಮೂಹಿಕ ಹಿಂಸೆ ನಡೆಸ್ತಿದ್ದಾರೆ. ಇದು ನಿಲ್ಲಬೇಕು ಎಂದು ಬಂಡಾಯ ಸಾಹಿತಿ ಬಸವರಾಜ್ ಸೂಳಿಬಾವಿ ಹಿಂದೂ ಸಂಘಟನೆಗಳ ವಿರುದ್ಧ ಕಿಡಿಕಾರಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments