Webdunia - Bharat's app for daily news and videos

Install App

ಸ್ನೇಹಿತನನ್ನೇ ಮುಗಿಸಿದ್ದ ಕಿರಾತಕರು ಅರೆಸ್ಟ್

Webdunia
ಮಂಗಳವಾರ, 11 ಜುಲೈ 2023 (13:59 IST)
ಬೆಂಗಳೂರಿನ ಚನ್ನನಾಯಕನಪಾಳ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣವನ್ನು ಪೀಣ್ಯಾ ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್​, ಪುಟ್ಟ ಹಾಗೂ ದಯಾನಂದ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ ಅನಂದ್ ಎಂಬಾತನನ್ನು ಕೊಲೆ ಮಾಡಿ ಕಿರಾತಕರು ಸುಟ್ಟು ಹಾಕಿದ್ದರು.. ಇನ್ನು ತಮಿಳುನಾಡು ಮೂಲದ ಆನಂದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಆರೋಪಿ ಸತೀಶ್ ಬಳಿ ಅಡುಗೆ ಭಟ್ಟನಾಗಿ ಕೆಲಸ ಮಾಡ್ತಿದ್ದ.. ಆದರೆ ಇತ್ತೀಚೆಗೆ ಆನಂದನೇ ಸ್ವಂತ ಅಡುಗೆ ಕಂಟ್ರಾಕ್ಟ್ ಆರಂಭಿಸಿದ್ದ. ಇದು ಸತೀಶನ ವಹಿವಾಟಿಗೆ ಹೊಡೆತ ಬಿದ್ದಿತ್ತು. ಹಾಗಾಗಿ ಆನಂದನನ್ನು ಮುಗಿಸಲು ಸತೀಶ್ ತೀರ್ಮಾನಿಸಿದ್ದ, ಪಾರ್ಟಿ ನೆಪದಲ್ಲಿ ಸತೀಶ್​ನನ್ನು ತನ್ನ ಮನೆಗೆ ಕರೆಸಿಕೊಂಡು ಸ್ನೇಹಿತರೊಂದಿಗೆ ಸೇರಿ ಆನಂದನ ಹತ್ಯೆ ಮಾಡಿದ್ದಾನೆ.. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments