Webdunia - Bharat's app for daily news and videos

Install App

ಮನೆ ಖಾಲಿಮಾಡುವಂತೆ ನೋಟಿಸ್ ನೀಡಿದ ಪ್ರಾಧಿಕಾರ

Webdunia
ಶನಿವಾರ, 15 ಜನವರಿ 2022 (20:22 IST)
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಯಸ್ವಾಮಿ ನಿಧನ ಹಿನ್ನೆಲೆ, ಅವರು ವಾಸವಿದ್ದ ಮನೆಯನ್ನು ಖಾಲಿ ಮಾಡುವಂತೆ ಪ್ರಾಧಿಕಾರ ನೋಟಿಸ್  ಜಾರಿಗೂಳಿಸಿತ್ತು. ನಮಗೆ ವಾಸಕ್ಕೆ ಮನೆ ಇಲ್ಲ ಎಂದು ಮೃತ ಜಯಸ್ವಾಮಿ ಕುಟುಂಬ  ಮನೆ ಖಾಲಿ ಮಾಡಲು ಹಿಂದೇಟು ಹಾಕಿ ತಮ್ಮ ಅಳಲು ತೂಡಿಕೂಂಡಿದ್ದಾರೆ. ಆದರೇ ಇದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಮನೆಯ ಪಿಠೋಪಕರಣಗಳನ್ನು ರಸ್ತೆಗೆ ಎಸೆದಿದ್ದಾರೆ. ನಡುರಾತ್ರಿ ಬೀದಿಗೆ ಬಿದ್ದ ಕುಟುಂಬ ನಮಗೆ ವಾಸ ಮಾಡಲು ಮನೆ ಇಲ್ಲ. ನಾವ್ ಎಲ್ಲಿಗೆ ಹೋಗೋಣ ಎಂದು ಗೋಳಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments