Webdunia - Bharat's app for daily news and videos

Install App

ಮನೆ ಖಾಲಿಮಾಡುವಂತೆ ನೋಟಿಸ್ ನೀಡಿದ ಪ್ರಾಧಿಕಾರ

Webdunia
ಶನಿವಾರ, 15 ಜನವರಿ 2022 (20:22 IST)
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಯಸ್ವಾಮಿ ನಿಧನ ಹಿನ್ನೆಲೆ, ಅವರು ವಾಸವಿದ್ದ ಮನೆಯನ್ನು ಖಾಲಿ ಮಾಡುವಂತೆ ಪ್ರಾಧಿಕಾರ ನೋಟಿಸ್  ಜಾರಿಗೂಳಿಸಿತ್ತು. ನಮಗೆ ವಾಸಕ್ಕೆ ಮನೆ ಇಲ್ಲ ಎಂದು ಮೃತ ಜಯಸ್ವಾಮಿ ಕುಟುಂಬ  ಮನೆ ಖಾಲಿ ಮಾಡಲು ಹಿಂದೇಟು ಹಾಕಿ ತಮ್ಮ ಅಳಲು ತೂಡಿಕೂಂಡಿದ್ದಾರೆ. ಆದರೇ ಇದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಮನೆಯ ಪಿಠೋಪಕರಣಗಳನ್ನು ರಸ್ತೆಗೆ ಎಸೆದಿದ್ದಾರೆ. ನಡುರಾತ್ರಿ ಬೀದಿಗೆ ಬಿದ್ದ ಕುಟುಂಬ ನಮಗೆ ವಾಸ ಮಾಡಲು ಮನೆ ಇಲ್ಲ. ನಾವ್ ಎಲ್ಲಿಗೆ ಹೋಗೋಣ ಎಂದು ಗೋಳಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments