Webdunia - Bharat's app for daily news and videos

Install App

ಕುಡಿದು ಗಾಡಿ ಓಡಿಸಿರೋದು ಅಲ್ಲದೇ ದರ್ಪ ತೋರಿದ ಆಟೋ ಚಾಲಕ

geetha
ಶನಿವಾರ, 3 ಫೆಬ್ರವರಿ 2024 (10:16 IST)
ಬೆಂಗಳೂರು-ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ಮುಂದುವರೆದಿದೆ.ಕುಡಿದು ಗಾಡಿ ಓಡಿಸಿರೋದು ಅಲ್ಲದೇ ಆಟೋ ಚಾಲಕ ದರ್ಪತೋರಿರುವ ಘಟನೆ ಬೇಗೂರು ಮುಖ್ಯ ರಸ್ತೆಯ ಎಳೇನಹಳ್ಳಿ ಬಳಿ ನಡೆದಿದೆ.ಬೇಗೂರು - ಕೊಪ್ಪ‌ರಸ್ತೆಯ ಎಳೇನಹಳ್ಳಿಯಲ್ಲಿ ಇದೇ ತಿಂಗಳ 1 ನೇ ತಾರೀಖು ಘಟನೆ ನಡೆದಿದೆ.ರೈಟ್ ಸೈಡ್ ಇಂಡಿಕೇಟರ್ ಹಾಕಿಕೊಂಡು  ಆಟೋ ಡ್ರೈವರ್ ಹೋಗುತ್ತಿದ್ದ.ಇದ್ರಿಂದ ಹಿಂದೆ ಬರುತ್ತಿದ್ದ ಕಾರಿನ ಚಾಲಕನಿಗೆ ಇದ್ರಿಂದ ಚಾಲನೆಗೆ ಕಷ್ಟವಾಗುತ್ತಿತ್ತು.

ಆಟೋ ಚಾಲಕ ಯಾವ‌ ಕಡೆ ಚಲಿಸುತ್ತಾನೆಂದು ಗೊತ್ತಾಗುತ್ತಿರಲಿಲ್ಲ ಹೀಗಾಗಿ  ಆಟೋ ಚಾಲಕನಿಗೆ ಇಂಡಿಕೇಟರ್ ಆಫ್ ಮಾಡುವಂತೆ  ಕಾರು ಚಾಲಕ ಹೇಳಿದ್ದಾನೆ.ಇಷ್ಟಕ್ಕೆ ಕೋಪಗೊಂಡು ಆಟೋ ಚಾಲಕನಿಂದ ಅವಾಜ್ ಹಾಕಲಾಗಿದೆ ನಂತರ ಕಾರನ್ನು ಅಡ್ಡಗಟ್ಟಿ ಅವಾಜ್ ಹಾಕಿ, ಅವಾಚ್ಯ ಶಭ್ದಗಳಿಂದ ನಿಂದನೆ ಹಾಕಲಾಗಿದೆ.ಆಟೋ ಚಾಲಕನ ವರ್ತನೆಗೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.ಕಾರ್ ನ ಡ್ಯಾಶ್ ಕ್ಯಾಮ್ ನಲ್ಲಿ ಗಲಾಟೆಯ ವಿಡಿಯೋ ರೆಕಾರ್ಡ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments