Select Your Language

Notifications

webdunia
webdunia
webdunia
webdunia

ಡಿಕೆಶಿ ಬಂಧನದ ಹಿನ್ನಲೆ; ನಾಳೆಯೂ ರಾಮನಗರ ಬಂದ್ ಗೆ ಕರೆ

ಡಿಕೆಶಿ ಬಂಧನದ ಹಿನ್ನಲೆ; ನಾಳೆಯೂ ರಾಮನಗರ ಬಂದ್ ಗೆ ಕರೆ
ರಾಮನಗರ , ಬುಧವಾರ, 4 ಸೆಪ್ಟಂಬರ್ 2019 (12:45 IST)
ರಾಮನಗರ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ನಾಳೆಯೂ ರಾಮನಗರ ಬಂದ್ ಮಾಡಲಾಗುವುದು ಎಂಬುದಾಗಿ ತಿಳಿದುಬಂದಿದೆ.




ಈಗಾಗಲೇ ಡಿಕೆಶಿ ಬಂಧನ ಖಂಡಿಸಿ ಇಂದು ರಾಜ್ಯದ ಹಲವಡೆ  ಭಾರೀ ಪ್ರತಿಭಟನೆ ನಡೆಯುತ್ತಿದ್ದು, ರಾಮನಗರದಲ್ಲಿ ಉದ್ವಗ್ನ ಪರಿಸ್ಥಿತಿ  ಏರ್ಪಟ್ಟಿದೆ. ಅಲ್ಲದೇ ರಾಮನಗರ ಬಂದ್ ಹಿನ್ನಲೆ ಇಂದು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ಪಿತೂರಿ ಎಂದು ಆರೋಪಿಸಿ ಮಾಜಿ ಶಾಸಕ ಬಾಲಕೃಷ್ಣ ನಾಳೆಯೂ ಸಹ ಬಂದ್ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಭಟನೆ ವೇಳೆ ಆಸ್ತಿ-ಪಾಸ್ತಿ ಹಾನಿ ; ಡಿಕೆಶಿ ಬೆಂಬಲಿಗರ ವಿರುದ್ಧ ಎಫ್‍ ಐಆರ್ ದಾಖಲು