Webdunia - Bharat's app for daily news and videos

Install App

ಡಿಕೆಶಿ ಬಂಧನದ ಹಿನ್ನಲೆ; ನಾಳೆಯೂ ರಾಮನಗರ ಬಂದ್ ಗೆ ಕರೆ

Webdunia
ಬುಧವಾರ, 4 ಸೆಪ್ಟಂಬರ್ 2019 (12:45 IST)
ರಾಮನಗರ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ನಾಳೆಯೂ ರಾಮನಗರ ಬಂದ್ ಮಾಡಲಾಗುವುದು ಎಂಬುದಾಗಿ ತಿಳಿದುಬಂದಿದೆ.




ಈಗಾಗಲೇ ಡಿಕೆಶಿ ಬಂಧನ ಖಂಡಿಸಿ ಇಂದು ರಾಜ್ಯದ ಹಲವಡೆ  ಭಾರೀ ಪ್ರತಿಭಟನೆ ನಡೆಯುತ್ತಿದ್ದು, ರಾಮನಗರದಲ್ಲಿ ಉದ್ವಗ್ನ ಪರಿಸ್ಥಿತಿ  ಏರ್ಪಟ್ಟಿದೆ. ಅಲ್ಲದೇ ರಾಮನಗರ ಬಂದ್ ಹಿನ್ನಲೆ ಇಂದು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ಪಿತೂರಿ ಎಂದು ಆರೋಪಿಸಿ ಮಾಜಿ ಶಾಸಕ ಬಾಲಕೃಷ್ಣ ನಾಳೆಯೂ ಸಹ ಬಂದ್ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ದಲಿತ ನಾಯಕ ಡಾ ಜಿ ಪರಮೇಶ್ವರ್ ಒಡೆತನದಲ್ಲಿದೆ ಭಾರೀ ಆದಾಯ ತರುವ ಶಿಕ್ಷಣ ಸಂಸ್ಥೆಗಳು

Gold Price today: ಚಿನ್ನದ ದರ ಇಂದು ಮತ್ತೆ ಭಾರೀ ಏರಿಕೆ

Murshidabad ನಲ್ಲಿ ಹಿಂದೂಗಳ ಮೇಲೆ ದಾಳಿಯಾಗುತ್ತಿದ್ದರೆ ಮೂಕರಂತೆ ನಿಂತಿದ್ದ ಪೊಲೀಸರು

ಮುಂದಿನ ಸುದ್ದಿ
Show comments