Webdunia - Bharat's app for daily news and videos

Install App

ಡಿಕೆಶಿ ಬಂಧನದ ಹಿನ್ನಲೆ; ನಾಳೆಯೂ ರಾಮನಗರ ಬಂದ್ ಗೆ ಕರೆ

Webdunia
ಬುಧವಾರ, 4 ಸೆಪ್ಟಂಬರ್ 2019 (12:45 IST)
ರಾಮನಗರ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ನಾಳೆಯೂ ರಾಮನಗರ ಬಂದ್ ಮಾಡಲಾಗುವುದು ಎಂಬುದಾಗಿ ತಿಳಿದುಬಂದಿದೆ.




ಈಗಾಗಲೇ ಡಿಕೆಶಿ ಬಂಧನ ಖಂಡಿಸಿ ಇಂದು ರಾಜ್ಯದ ಹಲವಡೆ  ಭಾರೀ ಪ್ರತಿಭಟನೆ ನಡೆಯುತ್ತಿದ್ದು, ರಾಮನಗರದಲ್ಲಿ ಉದ್ವಗ್ನ ಪರಿಸ್ಥಿತಿ  ಏರ್ಪಟ್ಟಿದೆ. ಅಲ್ಲದೇ ರಾಮನಗರ ಬಂದ್ ಹಿನ್ನಲೆ ಇಂದು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ಪಿತೂರಿ ಎಂದು ಆರೋಪಿಸಿ ಮಾಜಿ ಶಾಸಕ ಬಾಲಕೃಷ್ಣ ನಾಳೆಯೂ ಸಹ ಬಂದ್ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments