Webdunia - Bharat's app for daily news and videos

Install App

ಶಿರಾ ಚುನಾವಣೆಯ ಹಿನ್ನಲೆ; ಅಖಾಡಕ್ಕೀಳಿದ ದೇವೇಗೌಡರ ಮೊಮ್ಮಕ್ಕಳು

Webdunia
ಶನಿವಾರ, 24 ಅಕ್ಟೋಬರ್ 2020 (11:42 IST)
ಶಿರಾ : ಶಿರಾ ಚುನಾವಣೆಯ ಹಿನ್ನಲೆಯಲ್ಲಿ ಶಿರಾ ಅಖಾಡಕ್ಕೆ ಇದೀಗ ದೇವೇಗೌಡರ ಮೊಮ್ಮಕ್ಕಳು ಇಳಿದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇಂದಿನಿಂದ ಶಿರಾದಲ್ಲಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಶಿರಾದಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಪ್ರಚಾರ ಮಾಡಿದ್ದಾರೆ. ಇದೀಗ ದೇವೇಗೌಡರ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಈ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಸ್ಥಾಪಿಸಲು ಜೆಡಿಎಸ್ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments