Select Your Language

Notifications

webdunia
webdunia
webdunia
webdunia

ಸಚಿವ ಸಂಪುಟ ವಿಸ್ತರಣೆಯ ಹಿನ್ನಲೆ; ಮತ್ತೆ ಸಿಎಂ ಅನ್ನು ಭೇಟಿಯಾದ ಉಮೇಶ್ ಕತ್ತಿ

ಸಚಿವ ಸಂಪುಟ ವಿಸ್ತರಣೆಯ ಹಿನ್ನಲೆ; ಮತ್ತೆ ಸಿಎಂ ಅನ್ನು ಭೇಟಿಯಾದ ಉಮೇಶ್ ಕತ್ತಿ
ಬೆಂಗಳೂರು , ಶುಕ್ರವಾರ, 20 ನವೆಂಬರ್ 2020 (11:26 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯ ಹಿನ್ನಲೆಯಲ್ಲಿ ಬಿಜೆಪಿ ನಾಯಕ ಉಮೇಶ್ ಮತ್ತೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಉಮೆಶ್ ಕತ್ತಿ  ಅವರು ಸಚಿವ ಸ್ಥಾನಕ್ಕಾಗಿ  ಲಾಬಿ ನಡೆಸುತ್ತಿದ್ದು, ಈಗಾಗಲೇ ಹಲವು ಬಾರಿ ಸಿಎಂ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಕೇಳಿಕೊಂಡಿದ್ದರು.

ಇದೀಗ ರಾಜ್ಯ ಸರ್ಕಾರದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಿಎಂ ಕಾವೇರಿ ನಿವಾಸಕ್ಕೆ ಉಮೇಶ್ ಕತ್ತಿ  ಮತ್ತೆ ಭೇಟಿ ನೀಡಿದ್ದು, ಸಿಎಂ ಜೊತೆ ಕೆಲವು ಗಂಟೆಗಳ ಕಾಲ ಚರ್ಚಿಸಿ ತೆರಳಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೂರು ನೀಡಲು ಎಸ್ ಪಿ ಕಚೇರಿಗೆ ಬಂದ ಶಾಸಕ ದೇವಾನಂದ್ ಚವ್ಹಾಣ್ ಫುಲ್ ಗರಂ