ಸಚಿವ ಸಂಪುಟ ವಿಸ್ತರಣೆಯ ಹಿನ್ನಲೆ; ಮತ್ತೆ ಸಿಎಂ ಅನ್ನು ಭೇಟಿಯಾದ ಉಮೇಶ್ ಕತ್ತಿ

Webdunia
ಶುಕ್ರವಾರ, 20 ನವೆಂಬರ್ 2020 (11:26 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯ ಹಿನ್ನಲೆಯಲ್ಲಿ ಬಿಜೆಪಿ ನಾಯಕ ಉಮೇಶ್ ಮತ್ತೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಉಮೆಶ್ ಕತ್ತಿ  ಅವರು ಸಚಿವ ಸ್ಥಾನಕ್ಕಾಗಿ  ಲಾಬಿ ನಡೆಸುತ್ತಿದ್ದು, ಈಗಾಗಲೇ ಹಲವು ಬಾರಿ ಸಿಎಂ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಕೇಳಿಕೊಂಡಿದ್ದರು.

ಇದೀಗ ರಾಜ್ಯ ಸರ್ಕಾರದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಿಎಂ ಕಾವೇರಿ ನಿವಾಸಕ್ಕೆ ಉಮೇಶ್ ಕತ್ತಿ  ಮತ್ತೆ ಭೇಟಿ ನೀಡಿದ್ದು, ಸಿಎಂ ಜೊತೆ ಕೆಲವು ಗಂಟೆಗಳ ಕಾಲ ಚರ್ಚಿಸಿ ತೆರಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚು ಮಕ್ಕಳ ಮಾಡಿಕೊಳ್ಬೇಡಿ, ಅಂತರ್ಜಾತಿ ವಿವಾಹವಾಗಿ ಎಂದ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಮುಂದಿನ ಸುದ್ದಿ
Show comments