Webdunia - Bharat's app for daily news and videos

Install App

ವೈದ್ಯರ ಪ್ರತಿಭಟನೆಯ ಹಿನ್ನಲೆ; ರಾಜ್ಯಾದ್ಯಂತ ಓಪಿಡಿ ಸೇವೆ ಬಂದ್

Webdunia
ಮಂಗಳವಾರ, 5 ನವೆಂಬರ್ 2019 (07:00 IST)
ಬೆಂಗಳೂರು : ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಮಹಿಳಾ ಘಟಕದ  ಅಧ್ಯಕ್ಷೆ ಅಶ್ವಿನಿಗೌಡ ನೇತೃತ್ವದ ತಂಡ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಇಂದು ವೈದ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.




ಹೀಗಾಗಿ ಇಂದು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಹೋಗಿ ಸೇವೆ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯೆಯೊಬ್ಬರ ಮೇಲೆ ಅಶ್ವಿನಿಗೌಡ ಹಲ್ಲೆ ಮಾಡಿದ ಕಾರಣ ವೈದ್ಯರ ತಂಡ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಡಿಸಿಎಂ ಅಶ್ವತ್ ನಾರಾಯಣ್ ವೈದ್ಯರ ಮನವೊಲಿಸಲು ಪ್ರಯತ್ನಿಸಿದರೂ ಅದು ವಿಫಲವಾದ ಹಿನ್ನಲೆಯಲ್ಲಿ ಇಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ವೈದ್ಯರು  ನಿರ್ಧರಿಸಿದ್ದಾರೆ.



ಗಲಾಟೆ ಮಾಡಿದ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು. ಹಲ್ಲೆ ಮಾಡಿದ ಅಶ್ವಿನಿಗೌಡ ಅವರನ್ನು ಬಂಧಿಸಬೇಕು ಎಂಬುದು ವೈದ್ಯರ ಆಗ್ರಹವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments