Webdunia - Bharat's app for daily news and videos

Install App

ವೈದ್ಯರ ಪ್ರತಿಭಟನೆಯ ಹಿನ್ನಲೆ; ರಾಜ್ಯಾದ್ಯಂತ ಓಪಿಡಿ ಸೇವೆ ಬಂದ್

Webdunia
ಮಂಗಳವಾರ, 5 ನವೆಂಬರ್ 2019 (07:00 IST)
ಬೆಂಗಳೂರು : ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಮಹಿಳಾ ಘಟಕದ  ಅಧ್ಯಕ್ಷೆ ಅಶ್ವಿನಿಗೌಡ ನೇತೃತ್ವದ ತಂಡ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಇಂದು ವೈದ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.




ಹೀಗಾಗಿ ಇಂದು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಹೋಗಿ ಸೇವೆ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯೆಯೊಬ್ಬರ ಮೇಲೆ ಅಶ್ವಿನಿಗೌಡ ಹಲ್ಲೆ ಮಾಡಿದ ಕಾರಣ ವೈದ್ಯರ ತಂಡ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಡಿಸಿಎಂ ಅಶ್ವತ್ ನಾರಾಯಣ್ ವೈದ್ಯರ ಮನವೊಲಿಸಲು ಪ್ರಯತ್ನಿಸಿದರೂ ಅದು ವಿಫಲವಾದ ಹಿನ್ನಲೆಯಲ್ಲಿ ಇಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ವೈದ್ಯರು  ನಿರ್ಧರಿಸಿದ್ದಾರೆ.



ಗಲಾಟೆ ಮಾಡಿದ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು. ಹಲ್ಲೆ ಮಾಡಿದ ಅಶ್ವಿನಿಗೌಡ ಅವರನ್ನು ಬಂಧಿಸಬೇಕು ಎಂಬುದು ವೈದ್ಯರ ಆಗ್ರಹವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments