ವೈದ್ಯರ ಪ್ರತಿಭಟನೆಯ ಹಿನ್ನಲೆ; ರಾಜ್ಯಾದ್ಯಂತ ಓಪಿಡಿ ಸೇವೆ ಬಂದ್

Webdunia
ಮಂಗಳವಾರ, 5 ನವೆಂಬರ್ 2019 (07:00 IST)
ಬೆಂಗಳೂರು : ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಮಹಿಳಾ ಘಟಕದ  ಅಧ್ಯಕ್ಷೆ ಅಶ್ವಿನಿಗೌಡ ನೇತೃತ್ವದ ತಂಡ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಇಂದು ವೈದ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.




ಹೀಗಾಗಿ ಇಂದು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಹೋಗಿ ಸೇವೆ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯೆಯೊಬ್ಬರ ಮೇಲೆ ಅಶ್ವಿನಿಗೌಡ ಹಲ್ಲೆ ಮಾಡಿದ ಕಾರಣ ವೈದ್ಯರ ತಂಡ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಡಿಸಿಎಂ ಅಶ್ವತ್ ನಾರಾಯಣ್ ವೈದ್ಯರ ಮನವೊಲಿಸಲು ಪ್ರಯತ್ನಿಸಿದರೂ ಅದು ವಿಫಲವಾದ ಹಿನ್ನಲೆಯಲ್ಲಿ ಇಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ವೈದ್ಯರು  ನಿರ್ಧರಿಸಿದ್ದಾರೆ.



ಗಲಾಟೆ ಮಾಡಿದ ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು. ಹಲ್ಲೆ ಮಾಡಿದ ಅಶ್ವಿನಿಗೌಡ ಅವರನ್ನು ಬಂಧಿಸಬೇಕು ಎಂಬುದು ವೈದ್ಯರ ಆಗ್ರಹವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments