ವೈದ್ಯರ ಮುಷ್ಕರದ ಹಿನ್ನಲೆ; ಟ್ವೀಟ್ ಮೂಲಕ ವೈದ್ಯರಲ್ಲಿ ಸಿಎಂ ಮನವಿ

Webdunia
ಸೋಮವಾರ, 17 ಜೂನ್ 2019 (10:14 IST)
ಬೆಂಗಳೂರು : ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೇಶದಾದ್ಯಂತ ವೈದ್ಯಕೀಯ ಸಂಸ್ಥೆಗಳು ಪ್ರತಿಭಟನೆಗೆ ಮುಂದಾಗಿದ್ದು, ಇಂದು ಎಲ್ಲ ಆಸ್ಪತ್ರೆಗಳ ಓಪಿಡಿ ಬಂದ್ ಆಗಿದೆ.



 



ಈ ಹಿನ್ನಲೆಯಲ್ಲಿ ಕರ್ನಾಟಕದ ವೈದ್ಯರು ಕೂಡ ಪ್ರತಿಭಟನೆಗೆ ಸಾಥ್ ಕೊಡಲಿರುವ ಕಾರಣ ರಾಜ್ಯದ್ಯಾಂತ ಸುಮಾರು 4500 ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ ಆಗಲಿದೆ. ಇದರಿಂದ ರೋಗಿಗಳಿಗೆ ಬಹಳಷ್ಟು ತೊಂದರೆಯುಂಟಾಗುತ್ತಿದೆ. ಆದಕಾರಣ ವೈದ್ಯರ ಮುಷ್ಕರದ  ಬಗ್ಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿವೊಂದನ್ನು ಮಾಡಿದ್ದಾರೆ.


‘ವೈದ್ಯರ ಮೇಲಿನ ಹಲ್ಲೆ ಯನ್ನು ನಾನು ಖಂಡಿಸುತ್ತೇನೆ. ಆದರೆ ವೈದ್ಯರ ಹೋರಾಟ ರೋಗಿಗಳಿಗೆ ತೊಂದರೆಯಾಗದಿರಲಿ’ ಎಂದು  ಸಿಎಂ ಟ್ವೀಟ್ ಮೂಲಕ ವೈದ್ಯರಲ್ಲಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments