Webdunia - Bharat's app for daily news and videos

Install App

ವೈದ್ಯರ ಮುಷ್ಕರದ ಹಿನ್ನಲೆ; ರೋಗಿಗಳ ಹಿತಕ್ಕಾಗಿ ಪೊಲೀಸರಿಗೆ ಶರಣಾಗಲು ಮುಂದಾದ ಕರವೇ ಕಾರ್ಯಕರ್ತರು

Webdunia
ಶುಕ್ರವಾರ, 8 ನವೆಂಬರ್ 2019 (10:31 IST)
ಬೆಂಗಳೂರು : ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಂದು ಸರ್ಕಾರಿ ಹಾಗೂ ಖಾಸಗಿ ಓಪಿಡಿ ಬಂದ್ ಮಾಡಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ರೋಗಿಗಳ ಹಿತಕ್ಕಾಗಿ ಕರವೇ ಕಾರ್ಯಕರ್ತರು ಶರಣಾಗಲು ನಿರ್ಧರಿಸಿದ್ದಾರೆ.




ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ ವಿಚಾರಕ್ಕೆ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದು ಸರ್ಕಾರಿ ಹಾಗೂ ಖಾಸಗಿ ಓಪಿಡಿ ಬಂದ್ ಮಾಡಿ ವೈದ್ಯರು ಹೋರಾಟ ಮುಂದುವರಿಸಿದ್ದಾರೆ. ಇದರಿಂದ ರೋಗಿಗಳಿಗೆ ಬಹಳ ತೊಂದರೆಯಾಗುತ್ತಿದೆ.


ಈ ಹಿನ್ನಲೆಯಲ್ಲಿ ಅಶ್ವಿನಿಗೌಡ ಸೇರಿದಂತೆ ಸುಮಾರು 25 ಜನ ಕರವೇ ಕಾರ್ಯಕರ್ತರು ಜನರ ಹಿತಕ್ಕಾಗಿ ಬೆಂಗಳೂರು ಪೊಲೀಸ್ ಆಯುಕ್ತರ ಮುಂದೆ ಶರಣಾಗಲು ನಿರ್ಧರಿಸಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರು ಹೇಳಿದ್ದಾರೆ. ಅಲ್ಲದೇ ವೈದ್ಯರ ಮುಷ್ಕರಕ್ಕೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈ ತೀರ್ಮಾನ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ಸಿನವರಿಗೆ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರು ಕೊಟ್ಟರು: ಆರ್.ಅಶೋಕ್

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಎಸ್‌ಬಿಐ ಮ್ಯಾನೇಜರ್ ವರ್ತನೆಗೆ ಡಿಕೆ ಶಿವಕುಮಾರ್ ಗರಂ

ಸಿಂಧೂರ ಸಿಡಿಮದ್ದಾಗಿ, ಪಾಕಿಸ್ತಾನದ ಮಂಡಿಯೂರಿಸಿದೆ: ಪ್ರಧಾನಿ ಮೋದಿ ಮಾತು

ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments