Webdunia - Bharat's app for daily news and videos

Install App

ಪ್ರವಾಹದ ಹಿನ್ನಲೆ; ಬೆಳಗಾವಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

Webdunia
ಭಾನುವಾರ, 11 ಆಗಸ್ಟ್ 2019 (11:58 IST)
ಬೆಳಗಾವಿ : ಬಾರೀ ಮಳೆಗೆ ಇಡೀ ಕರ್ನಾಟಕ ರಾಜ್ಯದ ಜನತೆ ತತ್ತಿರಿ ಹೋಗಿದ್ದು, ಈ ಹಿನ್ನಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು  ವೀಕ್ಷಿಸಲು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ.



ಇಂದು ಮಧ್ಯಾಹ್ನದ ವೇಳೆಗೆ ಬೆಳಗಾವಿಗೆ ಆಗಮಿಸಲಿರುವ ಅಮಿತ್ ಶಾ ಅವರು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಇವರ ಜೊತೆ ಸಿಎಂ ಯಡಿಯೂರಪ್ಪ ಅವರು ಕೂಡ ವೀಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎನ್ನಲಾಗಿದೆ.

 

ಬೆಳಗಾವಿಯಲ್ಲಿ  ಮಹಾಮಳೆಗೆ ಇಡೀ ಜಿಲ್ಲೆಯೇ ಜಲಾವೃತಗೊಂಡಿದ್ದು, ಅನೇಕ ಮನೆ, ಆಸ್ತಿಪಾಸ್ತಿ ಹಾಳಾಗಿದೆ. ಮಾತ್ರವಲ್ಲ  ಅನೇಕ ಸಾವು ನೋವು ಕೂಡ ಸಂಭವಿಸಿದೆ. ಜನ ಜಾನುವಾರಗಳು ಪ್ರವಾಹದ ಪರಿಸ್ಥಿತಿಗೆ ಸಿಲುಕಿ ತತ್ತರಿಹೋಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments