Select Your Language

Notifications

webdunia
webdunia
webdunia
webdunia

ಕಿಸಾನ್ ಸಮ್ಮಾನ್ ಯೋಜನೆ ಕಾರ್ಯಕ್ರಮದ ಹಿನ್ನಲೆ; ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಆಗಮನ

ಕಿಸಾನ್ ಸಮ್ಮಾನ್ ಯೋಜನೆ ಕಾರ್ಯಕ್ರಮದ ಹಿನ್ನಲೆ; ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಆಗಮನ
ತುಮಕೂರು , ಬುಧವಾರ, 1 ಜನವರಿ 2020 (09:57 IST)
ತುಮಕೂರು : ಕಿಸಾನ್ ಸಮ್ಮಾನ್ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ ಜನವರಿ 2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸಲಿದ್ದಾರೆ.



ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ  ಕಿಸಾನ್ ಸಮ್ಮಾನ್ ಯೋಜನೆಯ 4ನೇ ಹಂತದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು  ಪ್ರಧಾನಿ ಮೋದಿಯವರು ನಾಳೆ ತುಮಕೂರಿಗೆ ಬರಲಿದ್ದಾರೆ. ಈ ಹಿನ್ನಲೆಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.


ಅಲ್ಲದೇ ಭದ್ರತಾ ದೃಷ್ಟಿಯಿಂದ  ಎಂಪ್ರೆಸ್ ಕಾಲೇಜು ಹಾಗೂ ಸರ್ಕಾರಿ ಜೂನಿಯರ್ ಕಾಲೇಜಿಗೆ ನಾಳೆ ರಜೆ ಘೋಷಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪಿಎಂ, ಸಿಎಂ