Webdunia - Bharat's app for daily news and videos

Install App

ಕಿಸಾನ್ ಸಮ್ಮಾನ್ ಯೋಜನೆ ಕಾರ್ಯಕ್ರಮದ ಹಿನ್ನಲೆ; ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಆಗಮನ

Webdunia
ಬುಧವಾರ, 1 ಜನವರಿ 2020 (09:57 IST)
ತುಮಕೂರು : ಕಿಸಾನ್ ಸಮ್ಮಾನ್ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ ಜನವರಿ 2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸಲಿದ್ದಾರೆ.



ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ  ಕಿಸಾನ್ ಸಮ್ಮಾನ್ ಯೋಜನೆಯ 4ನೇ ಹಂತದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು  ಪ್ರಧಾನಿ ಮೋದಿಯವರು ನಾಳೆ ತುಮಕೂರಿಗೆ ಬರಲಿದ್ದಾರೆ. ಈ ಹಿನ್ನಲೆಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.


ಅಲ್ಲದೇ ಭದ್ರತಾ ದೃಷ್ಟಿಯಿಂದ  ಎಂಪ್ರೆಸ್ ಕಾಲೇಜು ಹಾಗೂ ಸರ್ಕಾರಿ ಜೂನಿಯರ್ ಕಾಲೇಜಿಗೆ ನಾಳೆ ರಜೆ ಘೋಷಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments