Webdunia - Bharat's app for daily news and videos

Install App

ರಾಜ್ಯಾದ್ಯಂತ ಇಂದಿನಿಂದ ಮೂರು ದಿನ 144 ಸೆಕ್ಷನ್ ಜಾರಿ

Webdunia
ಗುರುವಾರ, 19 ಡಿಸೆಂಬರ್ 2019 (06:35 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ 144 ಸೆಕ್ಷನ್ ಜಾರಿಗೊಳಿಸಲಾಗಿದೆ.



ಇಂದು ಬೆಳಿಗ್ಗೆ 6 ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಆದಕಾರಣ ಈ ಮೂರು ದಿನಗಳ ಕಾಲ ಯಾವುದೇ ಪ್ರತಿಭಟನೆ, ಮೆರವಣೆಗೆ ಮಾಡುವಂತಿಲ್ಲ . ಸಿಎಂ ಪರ ವಿರೋಧ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಹಾಗೇ ಶಾಲಾ-ಕಾಲೇಜು, ಹೂ , ತರಕಾರಿ, ಹಣ್ಣಿನ ಮಾರುಕಟ್ಟೆ, ಬಸ್ ಗಳು ಹಾಗೂ ಆಟೋಗಳಿಗೆ ಎಂದಿನಂತೆ ತಮ್ಮ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments