Webdunia - Bharat's app for daily news and videos

Install App

ಹಳೆಯ ವೈಷಮ್ಯಕ್ಕೆ ಯುವನಕ ಕಗ್ಗೊಲೆ!

Webdunia
ಶುಕ್ರವಾರ, 29 ಡಿಸೆಂಬರ್ 2023 (15:00 IST)
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಂದುಹಾಕಿರುವ ಘಟನೆ ದೇವದುರ್ಗ ತಾಲೂಕಿನ ನಿಲವಂಜಿ ತಾಲೂಕಿನಲ್ಲಿ ನಡೆದಿದೆ.  ಮಾರ್ಕಂಡೇಯ (28) ಮೃತ ವ್ಯಕ್ತಿಯಾಗಿದ್ದಾನೆ. 
 
ಗ್ರಾಮದ ಹೊರವಲಯದಲ್ಲಿ ಜಮೀನೊಂದರ ಬಳಿ ಮಾರ್ಕಂಡೇಯ ಬೈಕ್‌ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಟ್ರಾಕ್ಟರ್‌ ನಲ್ಲಿ ಬಂದ ಆರೋಪಿಗಳು ಬೈಕ್‌ ಗೆ ಡಿಕ್ಕಿ ಹೊಡೆದು ಬೀಳಿಸಿ ಬಳಿಕ ಭೀಕರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ.ದೇವದುರ್ಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments