Webdunia - Bharat's app for daily news and videos

Install App

ಬಜರಂಗಿ, ಬಜರಂಗದಳಕ್ಕೂ ಸಂಬಂಧವೇ ಇಲ್ಲ

Webdunia
ಗುರುವಾರ, 4 ಮೇ 2023 (17:00 IST)
ಭಜರಂಗಿ ಆಂಜನೇಯನಿಗೂ ಬಜರಂಗದಳಕ್ಕೂ ಸಂಬಂಧವೇ ಇಲ್ಲ. ಅದೊಂದು ಸಂಸ್ಥೆ ಮಾತ್ರ. ಹೆಸರಿಟ್ಟುಕೊಂಡ ಮಾತ್ರಕ್ಕೆ ಯಾರೂ ರಾಮ, ಕೃಷ್ಣ, ಆಂಜನೇಯ ಆಗಲ್ಲ ಅಂತಾ ಕಾಂಗ್ರೆಸ್​​​​ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಹೆಸರಿನಲ್ಲೂ ರಾಮ ಅಂತಿದೆ. ನನಗೆ ಯಾರಾದರೂ ಏನಾದರೂ ಅಂದರೆ ಅದು ರಾಮನಿಗೆ ಅವಮಾನ ಮಾಡಿದಂತೆ ಆಗುತ್ತದಾ? ನಾನು ಗೃಹ ಸಚಿವನಾಗಿದ್ದವನು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರ ಹಾಗೂ PFI ಎರಡೂ ಸಂಘಟನೆಗಳು ಸಹ ಹಲವಾರು ಹತ್ಯೆಗಳನ್ನು ಮಾಡಿಸಿದೆ. ನಾನು ನನ್ನ ನಗ್ನ ಸತ್ಯ ಎಂಬ ಪುಸ್ತಕದಲ್ಲಿ ಅದನ್ನು ಆಧಾರ ಸಹಿತ ವಿವರಿಸಿದ್ದೇನೆ.. ಬೇಕಾದರೆ ಆ ಪುಸ್ತಕ ತೆಗೆದುಕೊಂಡು ಓದಲಿ ಎಂದು ತಿಳಿಸಿದ್ರು.. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನಿಶ್ಚಿತ. ಬಿಜೆಪಿಯಲ್ಲಿ ಮಾಜಿ ಸಿಎಂ B.S. ಯಡಿಯೂರಪ್ಪ ಪದಚ್ಯುತಿ ಬಳಿಕ ನಾಯಕರೇ ಇಲ್ಲ. ಸಿಎಂ ಬಸವರಾಜ್​​ ಬೊಮ್ಮಾಯಿ, ಪ್ರಧಾನಿ ನರೇಂದ್ರ‌ ಮೋದಿಯವರ ಚುನಾವಣಾ ಪ್ರಚಾರಕ್ಕೆ ಜನರನ್ನು ದುಡ್ಡು ಕೊಟ್ಟು ಕರೆದುಕೊಂಡು ಬರುತ್ತಿದ್ದಾರೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನು ಸಿಎಂ ಹುದ್ದೆ ಅಕಾಂಕ್ಷಿಯಲ್ಲ. ಅದರೆ ಮಂತ್ರಿ ಆಗುತ್ತೇನೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ