Webdunia - Bharat's app for daily news and videos

Install App

ಬಜರಂಗದಳ ಚರ್ಚೆ ನನಗೆ ಮುಖ್ಯವಲ್ಲ

Webdunia
ಶುಕ್ರವಾರ, 5 ಮೇ 2023 (17:10 IST)
ಬಜರಂಗದಳದ ಚರ್ಚೆ ನನಗೆ ಮುಖ್ಯವಲ್ಲ. ನಾಡಿನ ಜನತೆಯ ಸಮಸ್ಯೆ, ರೈತರ ಬದುಕು ನನಗೆ ಮುಖ್ಯ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ.. ಹಾವೇರಿಯಲ್ಲಿ ಮಾತನಾಡಿದ ಅವರು, ಯಾವುದೋ ಸಂಘಟನೆಗಳನ್ನ ಬ್ಯಾನ್ ಮಾಡೋದು ಈಗ ನನ್ನ ಮುಂದಿಲ್ಲ.. ಸಂಘಟನೆಗಳು ಒಳ್ಳೆ ರೀತಿಯಲ್ಲಿ ನಡೆದುಕೊಂಡು ಹೋಗುವಂತೆ ಮಾಡೋದು ರಾಜಕೀಯ ಪಕ್ಷಗಳ ಕರ್ತವ್ಯ. ಬ್ಯಾನ್ ಮಾಡುವ ಅವಶ್ಯಕತೆ ಏನಿದೆ, ಮೊದಲು ಒಳ್ಳೆಯ ದಾರಿಯಲ್ಲಿ ಕರೆದುಕೊಂಡು ಹೋದ್ರೆ ಬ್ಯಾನ್ ಮಾಡುವ ಪ್ರಶ್ನೆ ಬರಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ರಾತ್ರಿಯಾದರೂ ಮನೆಸೇರಾದ ಕುಟುಂಬ, ಹುಡುಕಾಟ ನಡೆಸಿದಾಗ ಪತ್ತೆಯಾಗಿದ್ದು, ಕರುಳು ಹಿಂಡುವ ಸ್ಥಿತಿಯಲ್ಲಿ

ಸದನ ಹಾಳು ಮಾಡ್ತಿರೋದು ಕಾಂಗ್ರೆಸ್, ನಾಳೆಯಿಂದ ಹೊಸ ರೀತಿ ಹೋರಾಟ ಶುರು ಮಾಡ್ತೀವಿ: ಆರ್ ಅಶೋಕ್

ಶಾಲೆಗಳಿಗೆ ಡಿಸಿಯಂತೆ ಎಂಟ್ರಿ ಕೊಡ್ತಿರುವ ಅಭಿಜಿತ್ ದಿಪ್ಕೆ: ಉತ್ತರ ಪ್ರದೇಶದಲ್ಲಿ ಹೊಸ ರೂಲ್ಸ್ ತಂದ ಸಿಎಂ ಯೋಗಿ

ಮುಸ್ಲಿಂ ಓಲೈಕೆಗೆ ವಂದೇ ಮಾತರಂಗೆ ಕತ್ತರಿ ಹಾಕಿದ್ದ ಕಾಂಗ್ರೆಸ್‌: ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments